Friday, March 29, 2024

america

ಅಮೆರಿಕದಲ್ಲಿ ಭಾರತೀಯ ನೃತ್ಯಗಾರನ ಮೇಲೆ ಗುಂಡಿನ ದಾಳಿ

International News: ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆಯಾಗುತ್ತಿದೆ. ನಿನ್ನೆ ಭಾರತೀಯ ಮೂಲದ ನೃತ್ಯಗಾರನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಅಮರನಾಥ್ ಘೋಷ್(34) ಎಂಬ ನೃತ್ಯಗಾರ ನಡೆದುಕೊಂಡು ಹೋಗುವಾಗ, ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಅಮರನಾಥ್, ವಾಷಿಂಗ್ಟನ್ ವಿಶ್ವವಿದ್ಯಾನಿಯಮದಲ್ಲಿ ಪ್ರದರ್ಶನ ಕಲೆ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಮಾಹಿತಿ ಪ್ರಕಾರ ಅಮರ್‌ನಾಥ್ ಅವರು ಯಾವುದೇ...

ಅಮೆರಿಕದ ಮನೆಯಲ್ಲಿ ಶವವಾಗಿ ಪತ್ತೆಯಾದ ಭಾರತೀಯ ಕುಟುಂಬ..

International News: ಅಮೆರಿಕದಲ್ಲಿರುವ ಭಾರತೀಯರಿಗೆ ಸದ್ಯ ಜೀವ ಭಯ ಆರಂಭವಾಗಿದೆ. ಅಲ್ಲದೇ, ಇಂಥ ಸುದ್ದಿ ಕೇಳುತ್ತಿರುವ ಭಾರತೀಯರಿಗೂ, ಅಮೆರಿಕದಲ್ಲಿರುವ ಭಾರತೀಯರ ಬಗ್ಗೆ ಆತಂಕವಾಗಿದೆ. ವಿದ್ಯಾಭ್ಯಾಸ ಮಾಡಲು ಹೋದವರು, ಕೆಲಸ ಮಾಡುತ್ತಿರುವವರೆಲ್ಲ ಅಮೆರಿಕದಲ್ಲಿ ಭಯದ ವಾತಾವರಣದಲ್ಲೇ ಬದುಕುತ್ತಿದ್ದಾರೆ. ಇದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆ ನಡೆಯುತ್ತಿದೆ. ವಿದ್ಯಾರ್ಥಿಗಳು, ಉದ್ಯಮಿಗಳು ಕೊಲೆಯಾದ ಸುದ್ದಿ ನಾವು...

ಅಮೆರಿಕದಲ್ಲಿ ಭಾರತೀಯನ ಮೇಲೆ ಹಲ್ಲೆ: ವಿವೇಕ್ ಎಂಬ ವ್ಯಕ್ತಿ ಸಾವು

International News: ಅಮೆರಿಕದಲ್ಲಿ ಭಾರತೀಯ ವ್ಯಕ್ತಿಯ ಮೇಲೆ ಅಲ್ಲಿನ ಸ್ಥಳಿಯನೋರ್ವ ಹಲ್ಲೆ ಮಾಡಿದ್ದು, ಭಾರತೀಯ ಮೂಲದ ವಿವೇಕ್ ಸಾವನ್ನಪ್ಪಿದ್ದಾನೆ. ಭಾರತೀಯ ಮೂಲದ ವಿವೇಕ್ ತನೇಜಾ(41) ಮೃತ ವ್ಯಕ್ತಿಯಾಗಿದ್ದು, ವಾಷಿಂಗ್ಟನ್‌ನ ಒಂದು ರೆಸ್ಟೋರೆಂಟ್‌ಗೆ ಹೋಗಿದ್ದರು. ಅದೇ ಸಮಯಕ್ಕೆ ಅಲ್ಲಿ ಓರ್ವ ವ್ಯಕ್ತಿಯೂ ಅದೇ ರೆಸ್ಟೋರೆಂಟ್‌ಗೆ ಬಂದಿದ್ದಾನೆ. ಆ ವ್ಯಕ್ತಿ ಜೊತೆ ವಿವೇಕ್‌ಗೆ ಜಗಳವಾಗಿದೆ. ಬಳಿಕ ರೆಸ್ಟೋರೆಂಟ್‌ನಿಂದ ಹೊರಗೆ ಬಂದು,...

ನೇಲ್ ಪಾಲೀಶ್ ರಿಮೂವಲ್ ಬಾಟಲಿ ಸ್ಪೋಟ: ಬಾಲಕಿಯ ದೇಹ ಸುಟ್ಟ ಮೇಕಪ್ ಶೋಕಿ

America News: ನೇಲ್ ಪಾಲೀಶ್ ರಿಮೂವರ್ ಬಳಸುವಾಗ, ಎದುರಿಗೆ ಕ್ಯಾಂಡಲ್ ಹಚ್ಚಿಟ್ಟ ಪರಿಣಾಮ, ನೇಲ್ ಪಾಲೀಶ್ ರಿಮೂವರ್ ಬಾಟಲಿ ಬ್ಲಾಸ್ಟ್ ಆದ ಪರಿಣಾಮ, ಓರ್ವ ಬಾಲಕಿಯ ಮೈ ಕೈ, ಕೂದಲು ಸುಟ್ಟು ಹೋಗಿದೆ. ಅಮೆರಿಕದ ಓಹಿಯೋ ಎಂಬಲ್ಲಿ ಈ ಘಟನೆ ನಡೆದಿದ್ದು, ಕೆನಡಿ(14) ಎಂಬ ಬಾಲಕಿಯ ಕೂದಲು ಮತ್ತು ದೇಹದ ಕೆಲವು ಭಾಗ ಸುಟ್ಟು ಹೋಗಿದೆ....

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ತಲೆಗೆ 50 ಬಾರಿ ಸುತ್ತಿಗೆಯಿಂದ ಬಡಿದು ಕೊಲೆ

International News: ಅಂಗಡಿಯಲ್ಲಿ ಪಾರ್ಟ್ ಟೈಂ ಕೆಲಸ ಮಾಡಿ, ಶಿಕ್ಷಣ ಪಡೆಯುತ್ತಿದ್ದ ಭಾರತದ ವಿದ್ಯಾರ್ಥಿಯನ್ನ, ಅಮೆರಿಕದ ನಿವಾಸಿ ಕೊಂದಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ವಿವೇಕ್ ಸೈನಿ(25) ಎಂದು ಗುರುತಿಸಲಾಗಿದ್ದು, ಈತ ಹರ್ಯಾಣಾದ ಪಂಚಕುಲದ ನಿವಾಸಿಯಾಗಿದ್ದ. ಅಮೆರಿಕದ ಜಾರ್ಜಿಯಾದಲ್ಲಿ, ಶಿಕ್ಷಣ ಪಡೆಯುತ್ತ, ಅಂಗಡಿಯೊಂದರಲ್ಲಿ ಪಾಾರ್ಟ್‌ ಟೈಮ್ ಕೆಲಸ ಮಾಡುತ್ತಿದ್ದ. ಈತನನ್ನು ಕೊಂದ ವ್ಯಕ್ತಿ ಜೂಲಿಯನ್ ಫಾಕ್ನರ್...

ಅಮೆರಿಕದ ಚಿಕಾಗೋದಲ್ಲಿ ಗುಂಡಿನ ದಾಳಿ: 8 ಮಂದಿ ಸಾವು

International News: ಅಮೆರಿಕಾದ ಚಿಕಾಗೋದ ಮನೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಚಿಕಾಗೋ ನಗರದಿಂದ ಸ್ವಲ್ಪ ದೂರದಲ್ಲಿರುವ ಎರಡು ಮನೆಯಲ್ಲಿ ಗುಂಡಿನ ದಾಳಿ ನಡೆದಿದೆ. ಆದರೆ ಈ ಕೊಲೆಗೆ ಸ್ಪಷ್ಟವಾದ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಸಾವನ್ನಪ್ಪಿದ 2 ಕುಟುಂಬದ 8 ಮಂದಿ ಒಂದೇ ಕುಟುಂಬದವರು ಎಂದು ಹೇಳಲಾಗಿದೆ. ಇವರನ್ನು ಯಾರು ಗುಂಡಿಕ್ಕಿ ಕೊಂದಿದ್ದಾರೋ,...

Hamasa : ಇಬ್ಬರು ಅಮೆರಿಕ ಪ್ರಜೆಗಳನ್ನು ಬಿಡುಗಡೆ ಮಾಡಿದ ಹಮಾಸ್​​​

International News : ಹಮಾಸ್​​ ಭಯೋತ್ಪಾದಕರು ಮತ್ತು ಇಸ್ರೇಲ್ ನಡುವೆ ನಿರಂತರ ಘರ್ಷಣೆಗಳು ನಡೆಯುತ್ತಿದೆ. ಈ ಯುದ್ಧದಿಂದ ಹಲವು ಸಾವು-ನೋವುಗಳು ಸಂಭವಿಸಿದೆ. ಎರಡು ರಾಷ್ಟ್ರಗಳು ಹಠದಲ್ಲಿ ನಿಂತಿರುವಂತೆ ಕಾಣುತ್ತಿದೆ. ನೀ ಬಿಡಲ್ಲ, ನಾನು ಬಿಡಲಾರೇ ಎಂಬಂತೆ ಎರಡು ಕಡೆ ಕಾದಾಟಗಳು ನಡೆಯುತ್ತಿದೆ. ಹಮಾಸ್ ಇಸ್ರೇಲ್ ಯುದ್ದದ ಮಧ್ಯೆ ಅದೆಷ್ಟೋ ಅಮಾಯಕರು ಬಲಿಯಾಗಿದ್ದಾರೆ. ಜೊತೆಗೆ ಹಮಾಸ್...

Temple : ವಿದೇಶದಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಸಿದ್ದ

International News : ವಿದೇಶದಲ್ಲಿ ನಿರ್ಮಿಸಲಾಗುತ್ತಿರುವ ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8ರಂದು ಉದ್ಘಾಟನೆಗೆ ಸಿದ್ಧವಾಗಿದೆ. ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು,...

Ganesh Fest : ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ

Hubballi News : ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೇರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ. ಹೌದು.. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ನಿರ್ಮಿಸಿರುವ ಗಣೇಶ ಮೂರ್ತಿಯು ಬೆಂಗಳೂರ ರಾಜಾಜಿನಗರ...

Donald Trump: ಜಾರ್ಜಿಯಾದಲ್ಲಿ ಟ್ರಂಪ್ ದೋಷಾರೋಪಣೆಯಿಂದ ಪ್ರಮುಖ ಟೇಕ್ಅವೇಗಳು

ಅಂತರಾಷ್ಟ್ರೀಯ ಸುದ್ದಿ: ಜಾರ್ಜಿಯಾದಲ್ಲಿನ ಚುನಾವಣಾ ಫಲಿತಾಂಶಗಳನ್ನು ಹಿಮ್ಮೆಟ್ಟಿಸಲು ಟ್ರಂಪ್ ಮತ್ತು ಅವರ ಮಿತ್ರರಾಷ್ಟ್ರಗಳ ಹಲವಾರು ಪ್ರಯತ್ನಗಳನ್ನು ದೋಷಾರೋಪಣೆಯು ಒಟ್ಟುಗೂಡಿಸುತ್ತದೆ. 19 ಪ್ರತಿವಾದಿಗಳಲ್ಲಿ ಯಾರೊಬ್ಬರೂ ಆ ಎಲ್ಲಾ ವಿಭಿನ್ನ ಯೋಜನೆಗಳಲ್ಲಿ ಭಾಗವಹಿಸಿದ್ದಾರೆಂದು ಆರೋಪಿಸಲಾಗಿಲ್ಲ, ಆದರೆ RICO ಕಾನೂನಿನಡಿಯಲ್ಲಿ, ಪ್ರಾಸಿಕ್ಯೂಟರ್‌ಗಳು ಒಂದೇ ರೀತಿಯ ಗುರಿಯೊಂದಿಗೆ ನಿರಂತರ ಕ್ರಿಮಿನಲ್ ಉದ್ಯಮದ ಭಾಗವಾಗಿ ರಾಜ್ಯ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಾಬೀತುಪಡಿಸಬೇಕು. 2020...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img