Tuesday, April 29, 2025

america

“ಆ” ದೇಶಗಳಿಗಾಗಿ ನಾವು “ಈ” ಕೊಳಕು ಕೆಲಸ ಮಾಡ್ತಿದ್ದೀವಿ : ಭಾರತಕ್ಕೆ ಹೆದರಿ ಸತ್ಯ ಬಾಯ್ಬಿಟ್ಟ ಪಾಕ್‌ ಸಚಿವ 

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆಸಲು ಪಾಕಿಸ್ತಾನದ ನೆರವು ಹಾಗೂ ಬೆಂಬಲ ಇದೆ ಎಂಬುದನ್ನು ಭಾರತ ಆರೋಪಿಸಿದ ಬಳಿಕ ಪಾಕಿಸ್ತಾನ ಹೆದರಿದೆ. ತನ್ನ ಗಡಿಯಾದ್ಯಂತ ಸೇನೆಯನ್ನು ನಿಯೋಜಿಸಿದೆ. ಯಾವುದೇ ಕ್ಷಣದಲ್ಲಿ ಭಾರತ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಬಹುದು ಎಂದು ಭಯಭೀತಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಥಂಡಾ ಹೊಡೆದಿದ್ದಾನೆ....

ನಮ್ಮ ಜನರಿಗೆ ತೊಂದ್ರೆ ಆದ್ರೆ ಪರಿಣಾಮ ನೆಟ್ಟಗಿರಲ್ಲ : ಯೂನಸ್‌ಗೆ ಮೋದಿ ಖಡಕ್‌ ವಾರ್ನ್‌

International News: ನಿಮ್ಮ ದೇಶದಲ್ಲಿರುವ ಹಿಂದೂಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಇಲ್ಲವಾದರೆ ನಾವು ಕಠಿಣ ನಿಲುವನ್ನು ತಾಳಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌ ಅವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಥೈಲ್ಯಾಂಡ್‌ನಲ್ಲಿ ನಡೆಯುತ್ತಿರುವ ಬಿಮ್‌ಸ್ಟೆಕ್‌ ಶೃಂಸಭೆಯಲ್ಲಿ ಭಾಗಿಯಾದ ಬಳಿಕ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ...

ಮಕ್ಕಳ ಮುಂದೆ ಕುಳಿತು ಟ್ರಂಪ್‌ ಮಹತ್ವದ ನಿರ್ಧಾರ : ಬದಲಾಗುತ್ತಾ ಅಮೆರಿಕದ ಆಡಳಿತ..?

International News: ಡೊನಾಲ್ಡ್‌ ಟ್ರಂಪ್‌ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ನಿರಂತರ ಒಂದಿಲ್ಲೊಂದು ವಿವಾದಾತ್ಮಕ ಹಾಗೂ ಆಘಾತಕಾರಿ ನಿರ್ಧಾರಗಳಿಂದ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗತ್ತಲೇ ಇದ್ದಾರೆ. ಅಲ್ಲದೆ ಇದೀಗ ಅದೇ ರೀತಿಯಾದ ಮತ್ತೊಂದು ಬೃಹತ್ ತೀರ್ಮಾನ ಕೈಗೊಂಡಿರುವ ಅವರು ಅಮೆರಿಕದಲ್ಲಿಯ ಶಿಕ್ಷಣ ಇಲಾಖೆಯನ್ನೇ ಬಂದ್‌ ಮಾಡುವುದಾಗಿ ಘೋಷಿಸಿದ್ದಾರೆ. ಟ್ರಂಪ್‌ ಅವರ ಈ ನಿರ್ಧಾರ...

International News: ಯುದ್ಧ ನಿಲ್ಲಿಸುತ್ತೇನೆ ಆದರೆ ಕಂಡೀಷನ್ಸ್‌ ಅಪ್ಲೈ : ಟ್ರಂಪ್‌ಗೆ ಪುಟಿನ್‌ ಮಾತು

International News: ಉಕ್ರೇನ್‌ ಹಾಗೂ ರಷ್ಯಾ ನಡುವಿನ ಯುದ್ಧ ನಿಲ್ಲಿಸಲು ಅಮೆರಿಕದ ಪ್ರಸ್ತಾಪಿತ 30 ದಿನಗಳ ಕದನ ವಿರಾಮಕ್ಕೆ ಕೊನೆಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ಟ್ರಂಪ್‌ ಮನವಿಗೆ ಸ್ಪಂದಿಸಿದ್ದಾರೆ. ಈ ಕುರಿತು ಜಾಗತಿಕ ಮಟ್ಟದ ಉಭಯ ನಾಯಕರು ಸುದೀರ್ಘ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. https://youtu.be/gaXzKktlXec ಅಮೆರಿಕದ...

International News: ಅಮೆರಿಕಾ ವಿರುದ್ಧ ಕೆನಡಾ ಕೊತಕೊತ.. ಟ್ರಂಪ್ ಆಟ‌.. ಟ್ರುಡೋ ಎಚ್ಚರಿಕೆ..!

International News: ಭವಿಷ್ಯದಲ್ಲಿ ಕೆನಡಾ ದೇಶಕ್ಕೆ ಕಠಿಣ ಸವಾಲುಗಳು ಎದುರಾಗಲಿವೆ. ನಮ್ಮ ಸರ್ಕಾರವು ಕೆನ್ನಡಿಯನ್ನರ ಅಭಿವೃದ್ದಿಗಾಗಿ ಕೆಲಸ ಮಾಡಿದೆ ಎಂದು ಹಂಗಾಮಿ ಪ್ರಧಾನಿ ಜಸ್ಟಿನ್‌ ಟ್ರುಡೊ ಭಾವುಕರಾಗಿ ನುಡಿದಿದ್ದಾರೆ. https://youtu.be/vrRlMJvyvLo ಅಮೆರಿಕದೊಂದಿಗೆ ಕೆನಡಾ ತೆರಿಗೆ ಸಂಘರ್ಷವನ್ನು ನಡೆಸುತ್ತಿರುವ ಹೊತ್ತಿನಲ್ಲಿಯೇ ಟ್ರುಡೊ ಈ ರೀತಿಯ ಹೇಳಿಕೆ ನೀಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೆನಡಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ...

International News: ಅಮೆರಿಕಾದಿಂದ ಗಡಿಪಾರುಗೊಂಡ ಭಾರತೀಯ ಪ್ರಜೆಗಳು ತಾಯ್ನಾಡಿಗೆ

International News: ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಇಂದು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಈ 104 ಭಾರತೀಯರನ್ನ ಹೊತ್ತ ಅಮೆರಿಕದ ಮಿಲಿಟರಿ C-17 ವಿಮಾನವು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣ ತಲುಪಿದೆ. ಫೆ.4ರ ಮಧ್ಯಾಹ್ನ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಈ ವಿಮಾನವು ಹೊರಟಿದೆ. ಈ ವಿಮಾನದಲ್ಲಿ 11 ಸಿಬ್ಬಂದಿ ಮತ್ತು...

ತಾನು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಮಗಳು ಎಂದ ಪಾಕ್ ಯುವತಿ

Pakistan News: ಪಾಕಿಸ್ತಾನದಲ್ಲಿ ಯುವತಿಯೊಬ್ಬಳು ತಾನು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಗಳು ಎಂದು ಹೇಳಿಕೊಂಡಿದ್ದಾಳೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಡೋನಾಲ್ಡ್ ಟ್ರಂಪ್ ಎರಡನೇಯ ಬಾರಿ ಅಧ್ಯಕ್ಷರಾಗಿದ್ದಾರೆ. ಈ ಮಧ್ಯೆ ವೀಡಿಯೋ ಒಂದು ಹರಿದಾಡುತ್ತಿದ್ದು, ಪಾಕ್ ಯುವತಿ, ನಾನು ಟ್ರಂಪ್ ಮಗಳು. ಅವರು ನನ್ನನ್ನು ಮತ್ತು ನನ್ನ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳದ...

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ಮಾಡಿದವ ಉಕ್ರೇನ್ ಬೆಂಬಲಿಗ

International News: ಇಂದು ಉಪಹಾರದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮೇಲೆ ಓರ್ವ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್ ಟ್ರಂಪ್ ಬದುಕುಳಿದಿದ್ದಾರೆ. ಗುಂಡಿನ ದಾಳಿ ನಡೆಸಿರುವ 58 ವರ್ಷ ರಿಯಾನ್ ರೌತ್ ಉಕ್ರೇನ್ ಬೆಂಬಲಿಗ ಎನ್ನಲಾಗಿದೆ. ರಷ್ಯಾದ ವಿರುದ್ಧ ಉಕ್ರೇನ್ ಹೋರಾಡುವ ಸಂದರ್ಭದಲ್ಲಿ ಈತ ಕೂಡ, ಯುದ್ಧದಲ್ಲಿ ಭಾಗವಹಿಸಿದ್ದ...

ಅಮೇರಿಕಾದಲ್ಲಿ ಗಣೇಶೋತ್ಸವ ಆಚರಣೆ: ಸಂಪ್ರದಾಯ ಎತ್ತಿ ಹಿಡಿದ ದಂಪತಿ

Hubli News: ಹುಬ್ಬಳ್ಳಿ: ಭಾರತೀಯ ಪರಂಪರೆಯಲ್ಲಿ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ಮಹತ್ವದ ಹಬ್ಬವಾಗಿದೆ. ಈ ನಿಟ್ಟಿನಲ್ಲಿ ವಿದೇಶದಲ್ಲಿಯೂ ಕೂಡ ಹುಬ್ಬಳ್ಳಿಯ ದಂಪತಿ ಮನೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಭಾರತೀಯ ಸಂಸ್ಕೃತಿಯನ್ನು ವಿದೇಶದಲ್ಲಿಯೂ ಪಸರಿಸುವಂತೆ ಮಾಡಿದ್ದಾರೆ. https://youtu.be/YhqpSGXgxxw ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಣಕವಾಡದ ಶಶಿ ಚಾಕಲಬ್ಬಿ, ಸಾನ್ವಿ ಚಾಕಲಬ್ಬಿ ಎಂಬುವವರೇ ಅಮೇರಿಕಾದ ಸ್ಯಾನ್-ಡಿಯಾಗೋ ನಲ್ಲಿ ಗಣಪತಿ...

ಪನ್ನುಹ*ತ್ಯೆಗೆ ಸಂಚು ರೂಪಿಸಿದವನು ಈಗ ಅಮೇರಿಕಾ ವಶದಲ್ಲಿ

International News: ಸಿಖ್ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೇರಿಕಕ್ಕೆ ಹಸ್ತಾಂತರಿಸಲಾಗಿದೆ. ಪನ್ನು ಹತ್ಯೆ ಮಾಡಲು ಸಂಚು ನಡೆಸಿದ ಆರೋಪದ ಮೇಲೆ ನಿಖಿಲ್ ಅವರನ್ನು ಬಂಧಿಸುವಂತೆ ಅಮೇರಿಕ ಮಾಡಿದ್ದ ಮನವಿ ಮೇರೆಗೆ ಕಳೆದ ವರ್ಷ ಅವರನ್ನು...
- Advertisement -spot_img

Latest News

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು...
- Advertisement -spot_img