ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...
ನವದೆಹಲಿ : ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳನ್ನು ಪರಿಹರಿಸಲು ಅಮೆರಿಕ ನಾಯಕತ್ವ ಏಕಕಾಲದಲ್ಲಿ ಶ್ರಮಿಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅಮೆರಿಕದಲ್ಲಿರುವ ಪಾಕಿಸ್ತಾನದ ರಾಯಭಾರಿ ರಿಜ್ವಾನ್ ಸಯೀದ್ ಶೇಖ್ ಒತ್ತಾಯಿಸಿದ್ದಾರೆ.
ಈ ಕುರಿತು ಅಮೆರಿಕದಲ್ಲಿ ಸಂದರ್ಶನವೊಂದರಲ್ಲಿ ಹೇಳಿರುವ ಶೇಖ್, ಈ ಆಡಳಿತದ ಅವಧಿಯಲ್ಲಿ ವಿಶ್ವ...
Mandya News: ನಾವು ಅದೆಷ್’’ೇ ಜಾಣರಿದ್ದರೂ, ನೆಮ್ಮದಿಯಿಂದ ಇದ್ದರೂ, ಆರೋಗ್ಯವಾಗಿ ಇದ್ದರೂ, ಆಸ್ಪತ್ರೆ ಕ’’್’’ುವಷ್’’ು ಶ್ರೀಮಂತರೇ ಇದ್ದರೂ, ಹೋಗುವ ಕಾಲ ಬಂದಾಗ, ಯಮನ ಕರೆಗೆ ಓಗೋdg ಹೋಗಲೇಬೇಕು. ಇಂಥದ್ದೇ ~~ಂದು ಘ’’ನೆ ನಡೆದಿದೆ. ಮಂಡ್ಯದ ಶ್ರೀಮಂತ ಉದ್ಯಮಿ ತಮ್ಮ ಪತ್ನಿ ಮತ್ತು ಮಗುವಿಗೆ ಗುಂಡಿಕ್ಕಿ ಕ``ಂದು ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉದ್ಯಮಿ ಹರ್ಷವರ್ಧನ್ ಕಿಕ್ಕೇರಿ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆಸಲು ಪಾಕಿಸ್ತಾನದ ನೆರವು ಹಾಗೂ ಬೆಂಬಲ ಇದೆ ಎಂಬುದನ್ನು ಭಾರತ ಆರೋಪಿಸಿದ ಬಳಿಕ ಪಾಕಿಸ್ತಾನ ಹೆದರಿದೆ. ತನ್ನ ಗಡಿಯಾದ್ಯಂತ ಸೇನೆಯನ್ನು ನಿಯೋಜಿಸಿದೆ.
ಯಾವುದೇ ಕ್ಷಣದಲ್ಲಿ ಭಾರತ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಬಹುದು ಎಂದು ಭಯಭೀತಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಥಂಡಾ ಹೊಡೆದಿದ್ದಾನೆ....
International News: ನಿಮ್ಮ ದೇಶದಲ್ಲಿರುವ ಹಿಂದೂಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಇಲ್ಲವಾದರೆ ನಾವು ಕಠಿಣ ನಿಲುವನ್ನು ತಾಳಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಥೈಲ್ಯಾಂಡ್ನಲ್ಲಿ ನಡೆಯುತ್ತಿರುವ ಬಿಮ್ಸ್ಟೆಕ್ ಶೃಂಸಭೆಯಲ್ಲಿ ಭಾಗಿಯಾದ ಬಳಿಕ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ...
International News: ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ನಿರಂತರ ಒಂದಿಲ್ಲೊಂದು ವಿವಾದಾತ್ಮಕ ಹಾಗೂ ಆಘಾತಕಾರಿ ನಿರ್ಧಾರಗಳಿಂದ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗತ್ತಲೇ ಇದ್ದಾರೆ. ಅಲ್ಲದೆ ಇದೀಗ ಅದೇ ರೀತಿಯಾದ ಮತ್ತೊಂದು ಬೃಹತ್ ತೀರ್ಮಾನ ಕೈಗೊಂಡಿರುವ ಅವರು ಅಮೆರಿಕದಲ್ಲಿಯ ಶಿಕ್ಷಣ ಇಲಾಖೆಯನ್ನೇ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಟ್ರಂಪ್ ಅವರ ಈ ನಿರ್ಧಾರ...
International News: ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ನಿಲ್ಲಿಸಲು ಅಮೆರಿಕದ ಪ್ರಸ್ತಾಪಿತ 30 ದಿನಗಳ ಕದನ ವಿರಾಮಕ್ಕೆ ಕೊನೆಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ಟ್ರಂಪ್ ಮನವಿಗೆ ಸ್ಪಂದಿಸಿದ್ದಾರೆ. ಈ ಕುರಿತು ಜಾಗತಿಕ ಮಟ್ಟದ ಉಭಯ ನಾಯಕರು ಸುದೀರ್ಘ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
https://youtu.be/gaXzKktlXec
ಅಮೆರಿಕದ...
International News: ಭವಿಷ್ಯದಲ್ಲಿ ಕೆನಡಾ ದೇಶಕ್ಕೆ ಕಠಿಣ ಸವಾಲುಗಳು ಎದುರಾಗಲಿವೆ. ನಮ್ಮ ಸರ್ಕಾರವು ಕೆನ್ನಡಿಯನ್ನರ ಅಭಿವೃದ್ದಿಗಾಗಿ ಕೆಲಸ ಮಾಡಿದೆ ಎಂದು ಹಂಗಾಮಿ ಪ್ರಧಾನಿ ಜಸ್ಟಿನ್ ಟ್ರುಡೊ ಭಾವುಕರಾಗಿ ನುಡಿದಿದ್ದಾರೆ.
https://youtu.be/vrRlMJvyvLo
ಅಮೆರಿಕದೊಂದಿಗೆ ಕೆನಡಾ ತೆರಿಗೆ ಸಂಘರ್ಷವನ್ನು ನಡೆಸುತ್ತಿರುವ ಹೊತ್ತಿನಲ್ಲಿಯೇ ಟ್ರುಡೊ ಈ ರೀತಿಯ ಹೇಳಿಕೆ ನೀಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೆನಡಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ...
International News: ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಇಂದು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಈ 104 ಭಾರತೀಯರನ್ನ ಹೊತ್ತ ಅಮೆರಿಕದ ಮಿಲಿಟರಿ C-17 ವಿಮಾನವು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣ ತಲುಪಿದೆ.
ಫೆ.4ರ ಮಧ್ಯಾಹ್ನ ಟೆಕ್ಸಾಸ್ನ ಸ್ಯಾನ್ ಆಂಟೋನಿಯೊದಿಂದ ಈ ವಿಮಾನವು ಹೊರಟಿದೆ. ಈ ವಿಮಾನದಲ್ಲಿ 11 ಸಿಬ್ಬಂದಿ ಮತ್ತು...
Pakistan News: ಪಾಕಿಸ್ತಾನದಲ್ಲಿ ಯುವತಿಯೊಬ್ಬಳು ತಾನು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಗಳು ಎಂದು ಹೇಳಿಕೊಂಡಿದ್ದಾಳೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಡೋನಾಲ್ಡ್ ಟ್ರಂಪ್ ಎರಡನೇಯ ಬಾರಿ ಅಧ್ಯಕ್ಷರಾಗಿದ್ದಾರೆ. ಈ ಮಧ್ಯೆ ವೀಡಿಯೋ ಒಂದು ಹರಿದಾಡುತ್ತಿದ್ದು, ಪಾಕ್ ಯುವತಿ, ನಾನು ಟ್ರಂಪ್ ಮಗಳು. ಅವರು ನನ್ನನ್ನು ಮತ್ತು ನನ್ನ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳದ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...