Saturday, February 14, 2026

america

Dubai: ಯಶಸ್ವಿಯಾಗಿ ನಡೆದ ಒಕ್ಕಲಿಗರ ಸಂಘದ Dubai UAE ‘ಸ್ನೇಹ ಸಮ್ಮಿಲನ’!

International News: ಒಕ್ಕಲಿಗರ ಸಂಘ ದುಬೈ ವತಿಯಿಂದ ಅನಿವಾಸಿ ಗೌಡ ಕುಲ ಬಾಂಧವರು ಸೇರಿಕೊಂಡು ನಡೆಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ, ಡಿಸೆಂಬರ್ 2ರಂದು ದುಬೈ ಬಸೇರ ಫಾರ್ಮ್ ನಲ್ಲಿ ಯಶಸ್ವಿಯಾಗಿ ನಡೆಯಿತು. ಯುಎಇ ಒಕ್ಕಲಿಗರ ಅಧಿಕೃತ ವೇದಿಕೆಯಾಗಿರುವ ಒಕ್ಕಲಿಗರ ಸಂಘ ದುಬೈನ ಈ ಸ್ನೇಹ ಸಮ್ಮಿಲನ ಕಾರ್ಯಕ್ರಮ ಗುರುದೇವ ನಿರ್ಮಲಾನಂದ ಸ್ವಾಮೀಜಿಯವರ ಆಶಿರ್ವಾದೊಂದಿಗೆ ಪ್ರಾರಂಭವಾಯಿತು. ಸಮುದಾಯ...

ದಾಳಿ ಬಳಿಕ ಅಮೆರಿಕ ಮಹತ್ವದ ಹೆಜ್ಜೆ – ಇನ್ಮುಂದೆ ಯಾರಿಗೂ ಆಶ್ರಯ ಇಲ್ಲ

ಶ್ವೇತಭವನದ ಬಳಿ ನಡೆದ ಗುಂಡಿನ ದಾಳಿ ಘಟನೆಯ ನಂತರ, ಅಮೆರಿಕ ಸರ್ಕಾರದಿಂದ ಪ್ರಮುಖ ನಿರ್ಧಾರ ಪ್ರಕಟವಾಗಿದೆ. ಟ್ರಂಪ್ ಆಡಳಿತವು ಅಮೆರಿಕದ ಆಶ್ರಯ ಪ್ರಕರಣಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿದೆ. ಇದರೊಂದಿಗೆ, ಅಫ್ಘಾನ್ ಪಾಸ್‌ಪೋರ್ಟ್‌ ಹೊಂದಿರುವವರಿಗೆ ವೀಸಾ ನೀಡುವಿಕೆಯನ್ನು ಕೂಡ ನಿಲ್ಲಿಸಲಾಗಿದೆ. ಶ್ವೇತಭವನದಿಂದ ಅಲ್ಪ ದೂರದಲ್ಲೇ ನಡೆದ ದಾಳಿಯಲ್ಲಿ, ಇಬ್ಬರು ರಾಷ್ಟ್ರೀಯ ಗಾರ್ಡ್ ಸೈನಿಕರು ಗುಂಡೇಟಿಗೆ ಗುರಿಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ,...

ಕಾರ್ಗೋ ವಿಮಾನ ದುರಂತಕ್ಕೆ 3 ಬಲಿ

ಅಮೆರಿಕಾದಲ್ಲಿ ಸರಕುಗಳನ್ನು ಹೊತ್ತು ಸಾಗುತ್ತಿದ್ದ ಯುಪಿಎಸ್ ಕಾರ್ಗೋ ವಿಮಾನ ಪತನಗೊಂಡಿದೆ. ದುರಂತದಲ್ಲಿ ಮೂವರು ಸಜೀವ ದಹನವಾಗಿದ್ದಾರೆ. ಕೆಂಟುಕಿಯ ಲೂಯಿಸ್‌ವಿಲ್ಲೆ ಮುಹಮ್ಮದ್ ಅಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಮೆಕ್‌ಡೊನೆಲ್ ಡೌಗ್ಲಾಸ್ md-11 ಕಾರ್ಗೋ ವಿಮಾನ ಹವಾಯಿಗೆ ಹೊರಟಿತ್ತು. ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಲ್ಲೇ ಕೆಳಗೆ ಅಪ್ಪಳಿಸಿ ಹೊತ್ತಿ ಉರಿದಿದೆ....

ಚೀನಾ ಮೇಲೆ ಸಾಫ್ಟ್‌ ಆದ ಟ್ರಂಪ್ 10% ಸುಂಕ ಇಳಿಸಿದ್ದು ಯಾವ ಕಾರಣಕ್ಕೆ?

ಚೀನಾ ಮೇಲೆ ಅಮೆರಿಕ ವಿಧಿಸುತ್ತಿರುವ ಶೇಕಡ 57ರಷ್ಟು ಸುಂಕವನ್ನು, ಶೇಕಡ 47ಕ್ಕೆ ಇಳಿಸಲು, ಡೊನಾಲ್ಡ್‌ ಟ್ರಂಪ್‌ ನಿರ್ಧರಿಸಿದ್ದಾರೆ. ಸೌಥ್‌ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ ಮುನ್ನ, ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಅವರನ್ನ ಟ್ರಂಪ್‌ ಭೇಟಿಯಾಗಿದ್ದಾರೆ. ಈ ವೇಳೆ ಟ್ರೇಡ್ ಡೀಲ್ ಮಾತುಕತೆ ಅಂತಿಮಗೊಳಿಸಿರುವುದು ತಿಳಿದು ಬಂದಿದೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ...

ಬೆಂಕಿಯುಂಡೆಯಂತಾದ ವಿಮಾನ : ಸ್ಥಳದಲ್ಲೇ ಇಬ್ಬರು ಸಜೀವದಹನ

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಟ್ಯಾಲೆಂಟ್ ಕೌಂಟಿಯ ಹಿಕ್ಸ್ ಏರ್‌ಫೀಲ್ಡ್ ಬಳಿ ಲಘು ವಿಮಾನವೊಂದು ನೆಲಕ್ಕೆ ಅಪ್ಪಳಿಸಿ ಬೆಂಕಿಗೆ ಆಹುತಿಯಾಗಿದೆ. ಈ ಅಪಘಾತದಲ್ಲಿ ಇಬ್ಬರು ಸಜೀವ ದಹನಗೊಂಡು ಸಾವನ್ನಪ್ಪಿದ್ದಾರೆ. ಫೋರ್ಟ್ ವರ್ತ್ ಹೊರವಲಯದ ಏರ್‌ಫೀಲ್ಡ್ ಬಳಿ ಸಣ್ಣ ವಿಮಾನವು ಹಲವು ಸೆಮಿಟ್ರೇಲರ್ ಟ್ರಕ್‌ಗಳಿಗೆ ಡಿಕ್ಕಿ ಹೊಡೆದು ತೀವ್ರ ಸ್ಫೋಟ ಸಂಭವಿಸಿದೆ. ಬೆಂಕಿಯ ಪರಿಣಾಮವಾಗಿ...

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತನ ಹತ್ಯೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅತ್ಯಾಪ್ತನನ್ನೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭೀಕರ ಹತ್ಯೆಯಾಗಿದೆ. ಉಟಾವಾ ವ್ಯಾಲಿಯ ಕ್ಯಾಂಪಸ್‌ನಲ್ಲಿ "ದಿ ಅಮೆರಿಕನ್‌ ಕಮ್‌ ಬ್ಯಾಕ್‌" ಮತ್ತು "ಪ್ರೂವ್ ಮಿ ರಾಂಗ್"‌‌ ಘೋಷವಾಕ್ಯಗಳೊಂದಿಗೆ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಚಾರ್ಲಿ ಕಿರ್ಕ್‌ ಭಾಷಣ...

ರಿಯಲ್ ಸ್ಟಾರ್ ಉಪ್ಪೇಂದ್ರ ಫಿಟ್ನೆಸ್‌ ಟ್ರೈನರ್‌ ಸಾವು

ಖ್ಯಾತ ನಟ, ನಟಿಯರಿಗೆ ಫಿಟ್ನೆಸ್‌ ಟ್ರೈನಿಂಗ್‌ ಕೊಡ್ತಿದ್ದ, ಕೋಲಾರ ಮೂಲದ ಫಿಟ್ನೆಸ್‌ ಟ್ರೈನರ್‌, ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೋಲಾರದ ಗಾಂಧಿನಗರ ಮೂಲದ ಫಿಟ್ನೆಸ್ ಟ್ರೈನರ್, ಬಾಡಿ ಬಿಡ್ಡರ್, ಹಾಗೂ ಮಾಡೆಲ್​ ಸುರೇಶ್ ಕುಮಾರ್, ಅಮೆರಿಕಾದಲ್ಲಿ ನೆಲೆಸಿದ್ರು. ಕಳೆದ 4 ದಿನಗಳ ಹಿಂದೆ ಪ್ಲೋರಿಡಾದಿಂದ ಟೆಕ್ಸಾಸ್‌ಗೆ ಹೋಗುವ ಮಾರ್ಗ ಮಧ್ಯದಲ್ಲಿ ಕಾರು​ ಅಪಘಾತದ ಸಂಭವಿಸಿದೆ. ತೀವ್ರವಾಗಿ...

ಅಮೆರಿಕಾ ಗೊಡ್ಡು ಬೆದರಿಕೆ ಕೇರ್ ಮಾಡುತ್ತಾ ಭಾರತ?

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ಹಾಗೂ ಸಂಸದ ಲಿಂಡ್ಸೆ ಗ್ರಾಹಮ್‌ ಅವರು ಭಾರತ, ಚೀನಾ, ಬ್ರೆಜಿಲ್‌ ದೇಶಗಳನ್ನು ಬೆದರಿಸುವ ತಂತ್ರ ಅನುಸರಿಸಿದ್ದಾರೆ. ರಷ್ಯಾ ಜತೆ ನೀವೇನಾದ್ರೂ ವ್ಯಾಪಾರ ಮುಂದುವರೆಸಿದರೆ ನಿಮ್ಮ ಆರ್ಥಿಕತೆಯನ್ನೇ ಹೊಸಕಿ ಹಾಕುತ್ತೇವೆ ಎಂದು ಫಾಕ್ಸ್‌ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಲಿಂಡ್ಸೆ ಗ್ರಾಹಮ್‌ ಎಚ್ಚರಿಕೆ ನೀಡಿದ್ದಾರೆ. ರಷ್ಯಾದಿಂದ ಕಚ್ಚಾ ತೈಲ...

ನಾನ್ ವೆಜ್ ಹಾಲು ಭಾರತಕ್ಕೆ ಬೇಡ! ಏನಿದು ವಿವಾದ?

ಭಾರತ, ಅಮೆರಿಕ ಎರಡು ದೇಶಗಳು ಮಹತ್ವದ ಆರ್ಥಿಕ ಶಕ್ತಿಗಳು. ಇವುಗಳ ನಡುವೆ 2030ರ ವೇಳೆಗೆ 500 ಬಿಲಿಯನ್ ಡಾಲರ್ ಮೌಲ್ಯದ ದ್ವಿಪಕ್ಷೀಯ ವ್ಯಾಪಾರ ಗುರಿಯನ್ನು ಹೊಂದಲಾಗಿದೆ. ಆದರೆ ಈ ಗುರಿಗೆ ತಲುಪುವ ಮಾರ್ಗದಲ್ಲಿ ಹಲವಾರು ಅಡಚಣೆಗಳಿವೆ. ಅವುಗಳಲ್ಲಿ ಪ್ರಮುಖವಾದದ್ದು ಡೈರಿ ಮತ್ತು ಕೃಷಿ ವಲಯಕ್ಕೆ ಸಂಬಂಧಿಸಿದ ವಿವಾದ. ಅಮೆರಿಕಾ ಭಾರತಕ್ಕೆ ತಮ್ಮ ಡೈರಿ ಉತ್ಪನ್ನಗಳಾದ ಹಾಲು,...

ಭಾರತದ ಎದುರು ಮಂಡಿಯೂರಿದ ಪಾಕ್‌ : ಕದನ ವಿರಾಮ ಘೋಷಿಸಿದ ಭಿಕಾರಿಸ್ತಾನ : ಎರಡೂ ದೇಶಗಳಿಗೆ ಟ್ರಂಪ್‌ ಹೇಳಿದ್ದೇನು..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img