Friday, June 5, 2026

america

ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು; ಭಾರತ-ಅಮೆರಿಕ ತಾಲಿಬಾನ್‌ಗೆ ಒತ್ತಾಯ

www.karnatakatv.net: ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು ಎಂದು ಭಾರತ ಮತ್ತು ಅಮೆರಿಕ ತಾಲಿಬಾನ್‌ಗೆ ಒತ್ತಾಯಿಸಿದೆ. ಅಮೆರಿಕ-ಭಾರತ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹದ ಕುರಿತು ಜಂಟಿ ಸಂವಾದ ನಡೆಸಿ, ಅಫ್ಘಾನ್ ಪ್ರದೇಶವನ್ನು ಯಾವುದೇ ದೇಶಕ್ಕೆ ಬೆದರಿಕೆ ಹಾಕಲು ಅಥವಾ ದಾಳಿ ಮಾಡಲು, ಆಶ್ರಯ ನೀಡಲು, ಭಯೋತ್ಪಾದಕರಿಗೆ ತರಬೇತಿ ನೀಡಲು, ಭಯೋತ್ಪಾದಕ...

ಅಮೆರಿಕಾ 20 ಕೋಟಿ ಕೊರೊನಾ ಡೋಸ್ ಗಳನ್ನು ದೇಣಿಗೆಯಾಗಿ ನೀಡಿದೆ..!

www.karnatakatv.net: 20 ಕೋಟಿ ಡೋಸ್‌ಗಳಷ್ಟು ಕೊರೊನಾ ಲಸಿಕೆಯನ್ನು 100ಕ್ಕೂ ಹೆಚ್ಚು ದೇಶಗಳಿಗೆ ದೇಣಿಗೆಯಾಗಿ ನೀಡಿದ ಅಮೆರಿಕ ಸರ್ಕಾರ ಇಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಜನರು ಮೊದಲ ಡೋಸ್ ತೆಗೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಿಂದ ಇರುವಾಗ ಅಮೆರಿಕದಲ್ಲಿ ಬೂಸ್ಟರ್ ಲಸಿಕೆಯ ಡೋಸ್‌ಗಳನ್ನು ನೀಡುತ್ತಿರುವುದಕ್ಕೆ ಅಧ್ಯಕ್ಷ ಜೋ ಬೈಡನ್ ಅವರು ವಿಶ್ವದ ಹಲವು ನಾಯಕರಿಂದ ಸಾಕಷ್ಟು...

3 ಜನ ಭಾರತೀಯರು ಫೆಲೋಶಿಫ್ ಗೆ ಆಯ್ಕೆ..!

www.karnatakatv.net: 3 ಜನ ಭಾರತೀಯರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. ಫೆಲೋಶಿಪ್ ಒಂದು ವರ್ಷದ ಕಾರ್ಯಕ್ರಮವಾಗಿದ್ದು, ಇದರಲ್ಲಿ ಆಯ್ಕೆಯಾಗುವವರು ಶ್ವೇತಭವನದಲ್ಲಿ ವಿವಿಧ ಹುದ್ದೆಗಳಲ್ಲೇ ಕೆಲಸ ಮಾಡಬೇಕಾಗುತ್ತದೆ. ಕ್ಯಾಲಿಪೋರ್ನಿಯಾದಲ್ಲಿ ನೆಲೆಸಿರುವ ಭಾರತೀಯರಾದ ಜೋಯ್ ಬಸು ಹಾಗೂ ಸನ್ನಿ ಪಟೇಲ್ ಮತ್ತು ನ್ಯೂಜೆರ್ಸಿಯ ಆಕಾಶ್ ಷಾ ಅವರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. 1964ರಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ...

ಶ್ವೇತ ಭವನಕ್ಕೆ ಭಾರತೀಯನ ನೇಮಕ..!

www.karnatakatv.net: ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯು ಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ ಇಂಧನ ಪರಿಸರ ಮತ್ತು...

ಲಿಖಿಂಪುರದಲ್ಲಿ ರೈತರ ಹತ್ಯೆಗೆ ಕಾರಣವಾದ ಹಿಂಸಾಚಾರ ಖಂಡನೀಯ..!

www.karnatakatv.net: ಅಮೆರಿಕಾಗೆ ಸರ್ಕಾರ ಕೆಲಸದ ಉದ್ದೇಶದಿಂದ ಭೇಟಿ ನೀಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ಹೇಳಿದರು. ಬೋಸ್ಟನ್ ನ ಹಾರ್ವರ್ಡ್ ಕೆನಡಿ ಸ್ಕೂಲ್ ನಲ್ಲಿ ನಡೆದ ಸಂವಾದದಲ್ಲಿ ಲಿಖಿಂಪುರದ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದರು. ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ...

ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ; ಕಿಮ್ ಜಾಂಗ್ ಉನ್..!

www.karnatakatv.net: ಅಮೆರಿಕಾ ಮತ್ತು ದಕ್ಷಿಣ ಕೊರಿಯಾದಿಂದ ರಕ್ಷಣೆಯನ್ನು ಪಡೆಯಲು ನಮಗೆ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಕಿಮ್ ಜಾಂಗ್ ಉನ್ ವಿರೋಧಿಗಳ ವಿರುದ್ಧ ಗುಡುಗಿದ್ದಾನೆ ಹೌದು.. ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಹೇಳಿದ್ದಾರೆ ಯಾಕೆಂದರೆ ಅಮೆರಿಕಾ ಮತ್ತು ದಕ್ಷಿಣ ಕೊರಿಯಾ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಈ 2...

ಮೂವರು ಆರ್ಥಿಕ ತಜ್ಞರಿಗೆ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ..!

www.karnatakatv.net :ಮೂವರು ಆರ್ಥಿಕ ತಜ್ಞರಿಗೆ 2021 ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಅಮೆರಿಕದವರಾದ ಮೂವರು ಆರ್ಥಿಕ ತಜ್ಞರಿಗೆ 2021 ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಜೋಶುವಾಡಿ ಅಂಗ್ರಿಸ್ಟ್ ಮತ್ತು ಗ್ವಿಡೊ ಡಬ್ಲ್ಯೂ ಇಂಬೆನ್ಸ್ ಗೆ ಪ್ರಶಸ್ತಿ ದೊರಕಿದೆ ಎಂದು ತಿಳಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಡೇವಿಡ್ ಕಾರ್ಡ್ಗೆ ಕಾರ್ಮಿಕರ...

ಅಮೆರಿಕಾದಲ್ಲಿ 7ಲಕ್ಷ ದಾಟಿದ ಸಾವಿನ ಸಂಖ್ಯೆ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾದಿಂದ ಜನ ತತ್ತರಿಸಿ ಹೋಗಿದ್ದಾರೆ. ಅಮೆರಿಕಾದಲ್ಲಿ ಸಾವಿನ ಸಂಖ್ಯೆ 7 ಲಕ್ಷ ದಾಡಿದ್ದು, ಡೆಲ್ಟಾ ತಳಿ ಪ್ರಕರಣ ಮಾತ್ರ ಇಳಿಮುಖವಾಗಿದೆ. ಕೊರೊನಾ ಸೋಂಕಿನಿಂದ ಸಾವಿಗಿಡಾದ ಸಂಖ್ಯೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದ ಪ್ರಮುಖರು, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮುಖಂಡರಲ್ಲಿ ಬೇಸರ ಮೂಡಿಸಿದೆ. ‘ ಕೋವಿಡ್ ನಿಂದ ರೋಗಿಗಳನ್ನು ಕಳೆದುಕೊಳ್ಳುವ ಸ್ಥಿತಿ ಬರಬಾರದು’ ಎಂದು ...

ಆಪರೇಷನ್ ವೇಳೆ ಅತ್ತಿದ್ದಕ್ಕೆ ದಂಡ..!

www.karnatakatv.net :ಅಮೆರಿಕಾದ ಆಸ್ಪತ್ರೆಯೊಂದರಲ್ಲಿ ಶಸ್ತ ಚಿಕಿತ್ಸೆಯನ್ನು ಮಾಡುವ ಸಂಧರ್ಬದಲ್ಲಿ ರೋಗಿಯೂ ದುಃಖಿತನಾಗಿದ್ದಕ್ಕೆ ದಂಡವಿಧಿಸಲಾಗಿದೆ. ಹೌದು, ಶಸ್ತ ಚಿಕಿತ್ಸೆಯ ವೇಳೆ ಭಯವಾಗುವುದು ಕಂಡಿತ  ಹಾಗಂತ ಚಿಕಿತ್ಸೆಯೇ ಬೇಡ ಎನ್ನಲು ಸಾಧ್ಯವಿಲ್ಲ, ಚಿಕಿತ್ಸೆಯ ವೇಳೆ ರೋಗಿಗೆ ಇಂಜೆಕ್ಷನ್ ಕೊಡುವುದರಿಂದ ಕೆಲವು ಜನರಿಗೆ ನರಗಳು ಊತವಾಗುದು ಮತ್ತು ಅದರ ಅನುಭವವು ಆಗುವುದು ತಿಳಿಯುತ್ತದೆ. ಆಗ ರೋಗಿಗಳು ಅದೇ ಸಿಟ್ಟಿನಲ್ಲಿ ತಮ್ಮ...

ಉಗ್ರರ ನಿಗ್ರಹಕ್ಕೆ ಪಣ…!

www.karnatakatv.net : ಭಯೋತ್ಪಾದಕ ಗುಂಪುಗಳ ವಿರುದ್ಧ ಒಗ್ಗೂಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಭಾರತ ಮತ್ತು ಅಮೆರಿಕ ಘೋಷಿಸಿವೆ. ದೇಶದಲ್ಲಿ ಭಯೋತ್ಪಾದಕ ಗುಂಪುಗಳು  ಕೆಲಸ ಮಾಡುತ್ತಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಇಸ್ಲಾಮಾಬಾದ್ ಸರ್ಕಾರಕ್ಕೆ ತಿಳಿಸಲಾಗಿದೆ. ಆದ್ದರಿಂದ ಭಾರತ ಮತ್ತು ಅಮೆರಿಕಾದ ಭದ್ರತೆ ವಿಷಯದಲ್ಲಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ದೇಶಗಳ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...
- Advertisement -spot_img