Tuesday, May 5, 2026

Amethi Parlimentry

“ಗಾಂಧಿ ಕುಟುಂಬ ನನ್‌ ವಿರುದ್ದ ರಣಾಂಗಣಕ್ಕೆ ಇಳಿಯಲೇ ಇಲ್ಲ”

ನವದೆಹಲಿ : ಕೇಂದ್ರದಲ್ಲಿ ಕಳೆದ ಅವಧಿಯ ಮೋದಿ ಸರ್ಕಾರದಲ್ಲಿ ಸ್ಮೃತಿ ಇರಾನಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆಯಾಗಿದ್ದರು. ಬಿಜೆಪಿಯ ಮಹಿಳಾ ನಾಯಕಿಯರಲ್ಲಿ ಇರಾನಿ ತಮ್ಮ ಮಾತಿನ ಶೈಲಿಯ ಮೂಲಕ ದೇಶದ ಗಮನ ಸೆಳೆದಿದ್ದರು. ಅಲ್ಲದೆ ವಿಪಕ್ಷಗಳಿಗೂ ಸರಿಯಾದ ರೀತಿಯಲ್ಲಿ ತಿರುಗೇಟು ನೀಡುವ ಮೂಲಕ ಕೇಂದ್ರ ಸರ್ಕಾರದ ಸಮರ್ಥನೆಗಿಳಿಯುತ್ತಿದ್ದರು. ಆದರೆ ಇದೀಗ ಇರಾನಿ ಸಂದರ್ಶನವೊಂದರಲ್ಲಿ ತಮ್ಮ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img