Tuesday, April 15, 2025

Amir khan

Bollywood News: ಆಸ್ಕರ್ ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್ ಚಿತ್ರ

Bollywood News: 2025ರ ಆಸ್ಕರ್ ಪ್ರಶಸ್ತಿಗೆ ನಟ ಅಮೀರ್ ಖಾನ್ ನಿರ್ದೇಶನದ ಲಾಪತಾ ಲೇಡೀಸ್ ಸಿನಿಮಾ ನಾಮಿನೇಟ್ ಆಗಿತ್ತು. ಆದರೆ ಇದೀಗ ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ಸ್ ಆ್ಯಂಡ್ ಸೈನ್ಸ್ ಈ ಬಗ್ಗೆ ಘೋಷಿಸಿದ್ದು, ಲಾಪತಾ ಲೇಡೀಸ್ ಸಿನಿಮಾ ಆಸ್ಕರ್ ರೇಸ್‌ನಿಂದ ಹೊರಬಿದ್ದಿದೆ. ಟಾಾಪ್ 15ರಲ್ಲಿ ಬರಲು ಈ ಸಿನಿಮಾ ಅನರ್ಹವಾಗಿದ್ದು, ಈ...

ಕಲೆಕ್ಷನ್‌ನಲ್ಲಿ ಕಿಂಗ್ ಯಾರು : ಬಾಹುಬಲಿ-೨..? ಕೆಜಿಎಫ್-೨..?

ಸ್ಯಾಂಡಲ್‌ವುಡ್ ಹೆಮ್ಮೆ ಕೆಜಿಎಫ್-2 ಕಲೆಕ್ಷನ್‌ನಲ್ಲಿ ಆರ್‌ಆರ್‌ಆರ್ ಮೀರಿಸಿದೆ. ಹಿಂದಿಯಲ್ಲಿ ಕೆಜಿಎಫ್ ಬಾಹುಬಲಿ ನಂತರ ಕೆಜಿಎಫ್-2 ಬಂದು ನಿಂತಿದೆ. ಭಾರತದಲ್ಲಿ ಕೆಜಿಎಫ್ ಗಳಿಕೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಸಿನಿಮಾವನ್ನೂ ಮೀರಿಸಿದೆ. ದಂಗಲ್ ಜಗತ್ತಿನಾದ್ಯಂತ ಗಳಿಸಿದ್ದು ಹೆಚ್ಚಿದ್ದರೂ ಚೀನಾದಲ್ಲಿ ಆಮೀರ್ ಖಾನ್ ಚಿತ್ರ ಭಾರತಕ್ಕಿಂತ ಹೆಚ್ಚು ಗಳಿಕೆ ಮಾಡಿತ್ತು. ಆದರೆ ಕೆಜಿಎಫ್-2 ಭಾರತದಲ್ಲಿ ಬಾಹುಬಲಿ ನಂತರ ಅತ್ಯಂತ...

‘ನನ್ನನ್ನು ಟ್ರೋಲ್ ಮಾಡುವರಿಗಾಗಿ ಮತ್ತಷ್ಟು ಫೋಟೋಸ್’…

ಮೊನ್ನೆ ಮೊನ್ನೆ ತಾನೇ ಬಿಕಿನಿಯಲ್ಲಿ ಬರ್ತ್‌ಡೇ ಸೆಲೆಬ್ರೇಷನ್ ಮಾಡಿ, ಅಮಿರ್ ಖಾನ್ ಪುತ್ರಿ ಇರಾ ಎಲ್ಲೆಡೆ ಟ್ರೋಲ್ ಆಗಿದ್ದರು. ಮಗಳೊಂದಿಗೆ ಅಪ್ಪನನ್ನು ಕೂಡಾ ಟ್ರೋಲ್ ಮಾಡಲಾಗಿತ್ತು. ಶ್ರೀಮಂತರ ಮಕ್ಕಳಿಗೆ ಬಿಕಿನಿ, ಬಡವರಿಗೆ, ಮಧ್ಯಮ ವರ್ಗದವರಿಗೆ ಬುರ್ಖಾ, ಹಿಜಾಬ್ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಕೆಲ ವರ್ಷಗಳ ಹಿಂದೆ ಅಮೀರ್ ಖಾನ್ ಮತ್ತು ಎರಡನೇಯ ಮಾಜಿ...

‘ಕೆಜಿಎಫ್-2’ ಎದರು ನಿಲ್ಲಬಲ್ಲನೇ ಅಮೀರ್ ಖಾನ್ ‘ಲಾಲ್ ಸಿಂಗ್ ಚಡ್ಡಾ’?

ಡಿಸೆಂಬರ್ 25 ರಿಂದ ಫೆಬ್ರವರಿ 14ಕ್ಕೆ ಬಂದ ಲಾಲ್ ಸಿಂಗ್ ಚಡ್ಡಾ ಈಗ ಕೊನೆಗೆ ಏಪ್ರಿಲ್ 14ಕ್ಕೆ ಬರುತ್ತಿರುವುದಾಗಿ ಘೋಷಿಸಿದೆ. ಆದರೆ ಅದೇ ದಿನ ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಬಹುನಿರೀಕ್ಷಿತ 'ಕೆಜಿಎಫ್-2' ಚಿತ್ರ ಕೂಡ ಬಿಡುಗಡೆಯಾಗುತ್ತಿದೆ. 'ಕೆಜಿಎಫ್ 2' ಚಿತ್ರದ ನಿರೀಕ್ಷೆ ಇಡೀ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿದೆ, ಇಂತಹ ಚಿತ್ರದ ಎದುರು...

ಸಾಮಾಜಿಕ ಜಾಲತಾಣಗಳಿಗೆ ಗುಡ್‌ಬೈ ಹೇಳಿದ ಅಮೀರ್ ಖಾನ್

ಕೆಲವು ನಟ ನಟಿಯರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟೀವ್ ಆಗಿರುತ್ತಾರೆ. ತಮ್ಮ ದಿನನಿತ್ಯದ ಆಗು ಹೋಗುಗಳನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅಂಥವರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಕೂಡ ಒಬ್ಬರು. ಆದರೆ, ಈ ನಟ ಈಗ ಸೋಶಿಯಲ್ ಮಿಡಿಯಾಗೆ ಗುಡ್ ಬೈ ಹೇಳಿದ್ದಾರೆ. https://www.youtube.com/watch?v=EyWyE_8NCN8 ಸದ್ಯ ನಾನು ಟ್ವಿಟರ್, ಫೇಸ್ಬುಕ್...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img