Sunday, August 10, 2025

Amit Malviya

ಮೋದಿ ಗಾಯಬ್‌ ಮಾಡಲು ಹೋಗಿದ್ದ “ಕೈ” ಗೆ, ಬಿಜೆಪಿಯಿಂದ ಪಾಕ್‌ ಏಜೆಂಟ್‌ ಪಟ್ಟ : ಈಗ ಬೇಕಿತ್ತಾ ರಾಜಕೀಯ..?

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಬಲಿಯಾಗಿದ್ದಾರೆ. ಭಯೋತ್ಪಾದನೆಗೆ ಬೆಂಬಲವಾಗಿ ಈ ಹೇಯ ಕೃತ್ಯ ಮಾಡಲು ಕಾರಣವಾಗಿರುವ ಪಾಕಿಸ್ತಾನಕ್ಕೆ ಭಾರತ ಒಂದಾದ ಮೇಲೊಂದರಂತೆ ತಕ್ಕ ಪಾಠಗಳನ್ನು ಕಲಿಸುತ್ತಿದೆ. ಆದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಹೊಲಸ್ಸು ರಾಜಕೀಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಸಾರ್ವಜನಿಕರು ಛೀ ಥೂ ಎಂದು ಉಗಿಯುತ್ತಿದ್ದಾರೆ....
- Advertisement -spot_img

Latest News

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ...
- Advertisement -spot_img