Saturday, June 21, 2025

Amit Sha

ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾದ ಹುಬ್ಬಳ್ಳಿ ಬಂದ್: ಅಂಬೇಡ್ಕರ್ ನಮ್ಮೆಲ್ಲರ ದೇವರು..!

Hubli News: ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರವನ್ನೇ ಸ್ತಬ್ಧ ಮಾಡಿರುವ ಹೋರಾಟ. ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯೊಂದು ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಸಂಪೂರ್ಣ ಬಂದ್ ಮಾಡಿ ಹೋರಾಟ ಮಾಡುವಂತಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅಭಿಮಾನಿಗಳ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದ ಹೋರಾಟ ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾಗಿದೆ. ಸಂವಿಧಾನ ಶಿಲ್ಪಿ ಬಾಬಾ...

ಕಾಂಗ್ರೆಸ್ನಲ್ಲಿ ಇಂದಿರಾ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನೋ ಮಾತಿತ್ತು: ಜಗದೀಶ್ ಶೆಟ್ಟರ್

Hubli Political News: ಅಮಿತ್ ಶಾ ಹೇಳಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ಅಲ್ಲಾಡಿಸುತ್ತಾರೆ ಎಂದು ಮುಖ್ಯಂಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್, ಕಾಂಗ್ರೆಸ್ನಲ್ಲಿ ಇಂದಿರಾ ಗಾಂಧಿ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನೋ ಮಾತಿತ್ತು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ವರ್ಷಗಳ ಹಿಂದೆಯಷ್ಟೇ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img