Thursday, December 4, 2025

amit shah

ಬದಲಾದ BYV ವರ್ಕಿಂಗ್ ಸ್ಟೈಲ್‌, ಅಧ್ಯಕ್ಷರಾಗಿ 2 ವರ್ಷದ ಬಳಿಕ ವಿಜಯೇಂದ್ರ ‘ಪ್ಲಾನ್ B’ ಶುರು?

ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಬಿವೈ ವಿಜಯೇಂದ್ರ, ಅಧ್ಯಕ್ಷರಾಗಿ ತಮ್ಮ ಎರಡು ವರ್ಷವನ್ನು ಪೂರೈಸಿದ್ದಾರೆ. ಈ ಬೆನ್ನಲ್ಲೇ, ತಮ್ಮ ಕಾರ್ಯಶೈಲಿಯನ್ನು ಸಂಪೂರ್ಣ ಬದಲಾಯಿಸಿರುವುದು ಪಕ್ಷದೊಳಗೆ ಹೊಸ ರಾಜಕೀಯ ಸಮೀಕರಣಗಳ ಸೂಚನೆ ಆಗಿದೆ. ಇದುವರೆಗೆ ಅವರ ವಿರುದ್ಧ ಅಸ್ತಿತ್ವದಲ್ಲಿದ್ದ ಭಿನ್ನಮತ ಗುಂಪಿನ ಒತ್ತಡವನ್ನು ಕಡಿಮೆ ಮಾಡಲು ಅವರು ಹಿರಿಯ ನಾಯಕರೊಂದಿಗೆ...

ಬಿಹಾರದಲ್ಲಿ ಖಾತೆ ಹಂಚಿಕೆಗೆ NDA ಸೂತ್ರ – BJPಗೆ 15-16 ಮಂತ್ರಿಗಿರಿ, JDU 14 ಸ್ಥಾನ ಸಾಧ್ಯ!

ಬಿಹಾರದಲ್ಲಿ ಎನ್‌ಡಿಎ ಭರ್ಜರಿ ಜಯದ ನಂತರ, ಜೆಡಿಯು ನಾಯಕ ನಿತೀಶ್ ಕುಮಾರ್ 10ನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಜೆಡಿಯು 85 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದರೂ, ಅತಿದೊಡ್ಡ ಪಕ್ಷವಾದ ಬಿಜೆಪಿ ಈ ಬಾರಿ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಪಡೆಯುವ ಸಾಧ್ಯತೆ ಜಾಸ್ತಿ. ಫಲಿತಾಂಶದ ಬಳಿಕ ಅಮಿತ್ ಶಾ ಅಧ್ಯಕ್ಷತೆಯಲ್ಲಿ NDA ಸಭೆ...

20 ಜಿಲ್ಲೆಗಳಲ್ಲಿ ಚುನಾವಣೆ ಜ್ವಾಲೆ, ಭಾರತ – ನೇಪಾಳ ಗಡಿ ಬಂದ್!​

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ನೇಪಾಳದ ಗಡಿಯ ಕೆಲ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮಹೋಟ್ಟರಿ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಸಂಜಯ್ ಕುಮಾರ್ ಪೋಖ್ರೆಲ್ ಅವರು ಮಾಹಿತಿ ನೀಡಿದ್ದಾರೆ. ಬಿರ್ಗುಂಜ್–ರಕ್ಸೌಲ್ ಗಡಿ ಸೇರಿದಂತೆ ಮಹೋಟ್ಟರಿ ಜಿಲ್ಲೆಯ ಎಲ್ಲ ಗಡಿಗಳನ್ನು...

ಮೋದಿ–ಶಾ ಪ್ಲಾನ್ ಗೆ ಬ್ರೇಕ್ – RSS ಹೊಸ ಆಟ ಆರಂಭ!?

ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...

ಟಾಟಾ ಸಾಮ್ರಾಜ್ಯದಲ್ಲಿ ಸಂಘರ್ಷ – ಪವರ್ ಗೇಮ್ ಮದ್ಯೆ ಸರ್ಕಾರ ಎಂಟ್ರಿ!

ದೇಶದ ಪ್ರಮುಖ ಕಾರ್ಪೊರೇಟ್‌ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸಮೂಹದಲ್ಲಿ ಅಧಿಕಾರದ ಕಿತ್ತಾಟ ತೀವ್ರ ರೂಪ ಪಡೆದಿದೆ. ಟಾಟಾ ಟ್ರಸ್ಟ್‌ನಲ್ಲಿ ನೊಯೆಲ್ ಟಾಟಾ ಮತ್ತು ಮೆಹ್ಲಿ ಮಿಸ್ತ್ರಿ ಬಣಗಳ ನಡುವೆ ಸಿಡಿಲುಂಟಾಗಿದೆ. ಈ ಭಿನ್ನಮತದ ಪರಿಣಾಮವಾಗಿ ಟಾಟಾ ಸನ್ಸ್ ನಿರ್ದೇಶಕರ ನೇಮಕಾತಿ ವಿಚಾರದಲ್ಲಿ ಗಂಭೀರ ಅಸ್ಥಿರತೆ ಉಂಟಾಗಿದೆ. ವಿಷಯದ ಗಂಭೀರತೆಯನ್ನು ಅರಿತ ಕೇಂದ್ರ ಸರ್ಕಾರ ಇದೀಗ...

ಯತ್ನಾಳ್ ಮತ್ತೆ ಬಿಜೆಪಿಗೆ ಸೇರ್ಪಡೆ, ಸಿಟಿ ರವಿ ಹೇಳಿದ್ದೇನು?

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ಸ್ಪಷ್ಟ ಉತ್ತರ ನೀಡದೆ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂಬ ಪರೋಕ್ಷ ಹೇಳಿಕೆ ನೀಡುವ ಮೂಲಕ ಹಿರಿಯ ಬಿಜೆಪಿ ನಾಯಕರು ಕುತೂಹಲ ಹೆಚ್ಚಿಸಿದ್ದಾರೆ. ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು...

ಬಿಜೆಪಿಗೆ ಯತ್ನಾಳ್ ದೊಡ್ಡ ಸಂದೇಶ!

ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್​ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...

 ನಮ್ಮ ಬಳಿ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ : ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಯತ್ನಾಳ್!

ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...

ಅಣ್ಣಾಮಲೈಗೆ ಶೀಘ್ರದಲ್ಲೇ ಪ್ರಮೋಷನ್! : ಸಿಂಘಂ ಖ್ಯಾತಿಯ ಮಾಜಿ IPS ಬಿಜೆಪಿಯಲ್ಲಿ ಯಾವ ಪೋಸ್ಟ್..?

ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img