Saturday, July 27, 2024

amit shah

ಬಿಜೆಪಿ ಆಪರೇಷನ್​ಗೆ ಕೌಂಟರ್- ಕೆಸಿಆರ್​, ಶಾ​ಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ | Revanth Reddy

ಲೋಕಸಭಾ ಚುನಾವಣೆ ಬಳಿಕೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರ ತರಲು ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುವ ಮುನ್ನವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಮಿತ್ ಶಾಗೆ ಶಾಕ್ ಕೊಟ್ಟಿದ್ದಾರೆ. https://youtu.be/E2N9kNs03jw?si=5FypXRYZ3jhIn6xm ಎಲ್ಲವೂ ಅಂದುಕೊಂಡಂತೆ ಆಗಿದ್ರೆ ತೆಲಂಗಾಣದಲ್ಲಿ ಇಷ್ಟೊತ್ತಿಗೆ ಆಗಲೇ ಆಪರೇಷನ್ ಕಮಲ ಶುರು ಆಗಬೇಕಿತ್ತು. ಆದರೆ,...

ಮೋದಿ, ಅಮಿತ್ ಶಾರಿಂದ ಸಂವಿಧಾನದ ಮೇಲೆ ನಿರಂತರ ದಾಳಿ: ರಾಹುಲ್

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಸಂವಿಧಾನ ಪುಸ್ತಕ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ವಿರೋಧ ಪಕ್ಷಗಳ ಸಂದೇಶವು...

ಪರ ರಾಜ್ಯದ ಪಾಲಾಗುತ್ತಾ ? ಪ್ರಾದೇಶಿಕ ನಂದಿನಿ ಹಾಲು ಬ್ರಾಂಡ್…!

state news : ರಾಜ್ಯದಲ್ಲಿ ನಂದಿನಿ ಹಾಲಿನ ಉತ್ಪಾದನೆಯಲ್ಲಿ ಪ್ರತಿ ದಿನವು ಕುಂಟಿತ ಕಾಣುತಿದ್ದು. ಗೋ ಮಾಂಸ ಮಾರಾಟದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಹೆಸರಿಗೆ ಮಾತ್ರ  ಬಿಜೆಪಿ ನಾಯಕರು ಗೋ ಹತ್ಯೆ ನಿಷೇಧ ಮಾಡಿರುವ ಸೋ ಕಾಲ್ಡ ನಾಯಕರು. ಪಶುಗಳು ಪ್ರತಿದಿನವು ಕಾಲುಬಾಯಿ ರೋಗ ಗಂಟಲು ಬಾಯಿ ರೋಗ ದಿಂದ ದಿನೇ ದಿನೇ ಹಸುಗಳ ಸಂಖ್ಯೆ...

ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ...

ಬಿಜೆಪಿ ಚುನಾವಣಾ ಪ್ರಚಾರ ಶುರು : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ವಿಶೇಷ ಗಮನ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ...

ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ ಘೋಷಣೆ ಬಗ್ಗೆ ಡಿಕೆ ಶಿವಕುಮಾರ್ ವ್ಯಂಗ್ಯ

ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು...

ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ : ಬಸವರಾಜ ಬೊಮ್ಮಾಯಿ

ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ...

ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, 2 ಲಕ್ಷ ಪ್ರೈಮರಿ ಡೇರಿ ನಿರ್ಮಿಸಲು ತೀರ್ಮಾನ : ಅಮಿತ್ ಶಾ

ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್‌ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್...

ಮಂಡ್ಯದ ಗೆಜ್ಜಲಗೆರೆಯಲ್ಲಿ ಅಮಿತ್ ಶಾ

ಮಂಡ್ಯ: ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ಇನ್ನು ಶಾ ಅವರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ ಜೋಶಿ ಹುಲಿಗೆರೆಪುರದಿಂದ ಗೆಜ್ಜೆಲೆರೆಗೆ ತೆರಳುತ್ತಿದ್ದಾರೆ. ಗೆಜ್ಜೆಲೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ. 5 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು...

ರೈತರರೊಂದಿಗೆ ಸಂದಾನ ಸಫಲ : ಅಮಿತ್ ಶಾ ಅವರನ್ನು ರೈತರಿಗೆ ಭೇಟಿ ಮಾಡಿಸುವುದಾಗಿ ಕೆ.ಗೋಪಾಲಯ್ಯ ಭರವಸೆ

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಆಗಮಿಸಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಶಾ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುತ್ತೇನೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img