Saturday, June 6, 2026

amit shah

ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ ಘೋಷಣೆ ಬಗ್ಗೆ ಡಿಕೆ ಶಿವಕುಮಾರ್ ವ್ಯಂಗ್ಯ

ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು...

ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ : ಬಸವರಾಜ ಬೊಮ್ಮಾಯಿ

ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ...

ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, 2 ಲಕ್ಷ ಪ್ರೈಮರಿ ಡೇರಿ ನಿರ್ಮಿಸಲು ತೀರ್ಮಾನ : ಅಮಿತ್ ಶಾ

ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್‌ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್...

ಮಂಡ್ಯದ ಗೆಜ್ಜಲಗೆರೆಯಲ್ಲಿ ಅಮಿತ್ ಶಾ

ಮಂಡ್ಯ: ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ಇನ್ನು ಶಾ ಅವರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ ಜೋಶಿ ಹುಲಿಗೆರೆಪುರದಿಂದ ಗೆಜ್ಜೆಲೆರೆಗೆ ತೆರಳುತ್ತಿದ್ದಾರೆ. ಗೆಜ್ಜೆಲೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ. 5 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು...

ರೈತರರೊಂದಿಗೆ ಸಂದಾನ ಸಫಲ : ಅಮಿತ್ ಶಾ ಅವರನ್ನು ರೈತರಿಗೆ ಭೇಟಿ ಮಾಡಿಸುವುದಾಗಿ ಕೆ.ಗೋಪಾಲಯ್ಯ ಭರವಸೆ

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಆಗಮಿಸಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಶಾ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುತ್ತೇನೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ...

ಕಾಂಗ್ರೆಸ್ ಸಂಸದರು ಉದ್ದೇಶಪೂರ್ವಕವಾಗಿ ಲೋಕಸಭೆಯ ಪ್ರಶ್ನೋತ್ತರ ವೇಳೆ ಅಡ್ಡಿಪಡಿಸಿದ್ದಾರೆ : ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ: ಈ ವಾರ ಬೆಳಕಿಗೆ ಬಂದಿರುವ ಡಿಸೆಂಬರ್ 9 ರಂದು ನಡೆದ ಭಾರತ-ಚೀನಾ ಗಡಿ ಘರ್ಷಣೆಯ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದ ನಂತರ ಸಂಸತ್ತನ್ನು ಮುಂದೂಡುತ್ತಿದ್ದಂತೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಪ್ರತಿಭಟನೆಗೆ "ಮತ್ತೊಂದು ಕಾರಣ" ಎಂದು ಆರೋಪಿಸಿದ್ದಾರೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯದ ಬಗ್ಗೆ ಹೇಳಿಕೆ...

ಅನರ್ಹ ಶಾಸಕರಿಗೆ ಅಮಿತ್ ಶಾ ಅರ್ಧ ಚಂದ್ರ ತೋರಿಸ್ತಿದ್ದಾರೆ..!

ಕರ್ನಾಟಕ : ಕಳೆದೊಂದು ತಿಂಗಳ ಹಿಂದೆ 17 ಶಾಸಕರಿಗೆ ಭಾರೀ ಡಿಮ್ಯಾಂಡ್.. ಬೆಂಗಳೂರಿನಿಂದ ಮುಂಬೈ ಗೆ ಪ್ರೈವೇಟ್ ಜೆಟ್ ವಿಮಾನದ ವ್ಯವಸ್ಥೆ, ಬಿಜೆಪಿ ಘಟಾನುಘಟಿ ನಾಯಕರೇ ಅನರ್ಹ ಶಾಸಕರಿಗೆ ಬಾಡಿ ಗಾರ್ಡ್.. ಕುಮಾರಸ್ವಾಮಿ, ಡಿ.ಕೆ ಶಿವ ಕುಮಾರ್ ಬನ್ರಪ್ಪ ವಾಪಸ್ ಬನ್ನಿ ನಿವೇ ಮಿನಿಸ್ಟರ್ ಆಗಿ. ಆ ಬಿಜೆಪಿಯವರ ಮಾತು ಕೇಳಿ ಹಾಳಾಗ್ಬೇಡಿ ಅಂತ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img