Sunday, September 20, 2026

Amitabh bachchan

ಅಮಿತಾಬ್ ಬಚ್ಚನ್ ಗೆ ‘ಭಾರತ ರತ್ನ ಪ್ರಶಸ್ತಿ’ ನೀಡಲು ಮಮತಾ ಬ್ಯಾನರ್ಜಿ ಮನವಿ

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ ಮತ್ತು ಮನರಂಜನೆ ನೀಡತ್ತಲೇ ಬಂದಿದ್ದಾರೆ. ಅವರ ಸೇವೆಗೆ ‘ಭಾರತ ರತ್ನ ಪ್ರಶಸ್ತಿ’ ನೀಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ. ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ ಹಿಂದಿ ಚಿತ್ರರಂಗದಲ್ಲಿ ಅಮಿತಾಬ್...

ಅನುಮತಿ ಇಲ್ಲದೆ ಅಮಿತಾಬ್ ಬಚ್ಚನ್ ಧ್ವನಿ, ಚಿತ್ರ ಬಳಸುವಂತಿಲ್ಲ : ಹೈಕೋರ್ಟ್ ತೀರ್ಪು

ದೆಹಲಿ: ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಅಥವಾ ಧ್ವನಿಯನ್ನು ಅವರ ಅನುಮತಿ ಇಲ್ಲದೆ ಬಳಸಬಾರದು ಎಂದು ನಟನ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇಂದು ತೀರ್ಪು ನೀಡಿದೆ. ನಟನ ಅನಧಿಕೃತ ವಿಷಯವನ್ನು ತಕ್ಷಣವೇ ತೆಗೆದು ಹಾಕುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹತಿ ತಂತ್ರಜ್ಞಾನ ಸಚಿವಾಲಯು ಮತ್ತು ಟೆಲಿಕಾಂ ಸೇವಾ ಪೂರೈಕೆದಾರರಿಗೆ ನ್ಯಾಯಾಲಯ ಆದೇಶಿಸಿದೆ....

ಬಿಗ್-ಬಿ ಜೊತೆಗೆ ಹಾರರ್ ಫೀಲ್ಮ್ ಮಾಡುತ್ತಾರಂತೆ ರಾಮ್ ಗೋಪಾಲ್ ವರ್ಮಾ

ಕಲಾತ್ಮಕ ಸಿನಿಮಾಗಳನ್ನು ಮಾಡುವದರಲ್ಲಿ ಹೆಸರುವಾಸಿಯಾದ ಖ್ಯಾತ ನಿದೇರ್ಶಕ ರಾಮ್ ಗೋಪಾಲ್ ವರ್ಮಾ ಶೀಘ್ರದಲ್ಲೇ ಹಾರರ್ ಸಿನಿಮಾವೊಂದನ್ನು ಮಾಡಲು ಮುಂದಾಗಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ ,  ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ಹಾರರ್ ಚಿತ್ರ ಮಾಡುವ ಯೋಜನೆಯ ಬಗ್ಗೆ ಬಹಿರಂಗಪಡಿಸಿದರು. ನೀವು ಊಹಿಸಿದಂತೆ, ಅದು ಅಮಿತಾಭ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img