ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್ ನಿರ್ದೇಶನ ಮಾಡಿ ನಟಿಸಿರುವ 'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...