Saturday, March 7, 2026

Amith Sha

ಭಾರೀ ಮಳೆಯಿಂದಾಗಿ ಅಮಿತ್ ಶಾ ಕಾರ್ಯಕ್ರಮ ರದ್ದು, ಇನ್ನೊಮ್ಮೆ ಬರುತ್ತೇನೆಂದ ಚಾಣಕ್ಯ

ಬೆಂಗಳೂರು: ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸಬೇಕಿತ್ತು. ಅವರು ಈ ಕಾರಣಕ್ಕೆ ಬೆಂಗಳೂರಿಗೂ ಆಗಮಿಸಿದ್ದರು. ಆದರೆ ಭಾರಿ ಮಳೆಯ ಕಾರಣಕ್ಕಾಗಿ, ಅವರು ರೋಡ್ ಶೋನಲ್ಲಿ ಭಾಗವಹಿಸಲು ಆಗಲಿಲ್ಲ. ಆದ್ದರಿಂದ ರೋಡ್ ಶೋ ಕ್ಯಾನ್ಸಲ್ ಮಾಡಲಾಯಿತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾವಿರಾರು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಆದರೆ...

‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’

ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...

ಕೊರಗಜ್ಜನ ಕೋಲದ ಹಿನ್ನಲೆ ಅಮಿತ್ ಷಾ ರೋಡ್ ಶೋ ರದ್ದು

Political news ಬೆಂಗಳೂರು(ಫೆ.9): ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಡೆಸಲಿರುವ ರೋಡ್ ಷೋ ಕೊರಗಜ್ಜನ ಕೋಲದ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿತ್ತು. ಹೀಗಾಗಿ ಭದ್ರತೆ ದೃಷ್ಟಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದುಗೊಳಿಸಲಾಗಿದ್ದು,...

“ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ”: ಅಮಿತ್ ಶಾ

Hubballi News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ  ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...

‘ಜ.21 ರಿಂದ ವಿಜಯ ಸಂಕಲ್ಪ ಅಭಿಯಾನ’.

state news : ಮಂಡ್ಯದಲ್ಲಿ ಬಿಜೆಪಿಯಿಂದ ಮತ್ತೊಂದು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ..ಮಂಡ್ಯಕ್ಕೆ ಅಮಿತ್ ಶಾ ಭೇಟಿ ಕೊಟ್ಟ ಬೆನ್ನಲ್ಲೆ ಬಿಜೆಪಿ ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಟ್ಟು ಬಿಡದೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಸರತ್ತು ನಡೆಯುತ್ತಿದೆ.  ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ನಡೆಸುತ್ತಿದೆ. ಈಗಾಗಲೇ ಕೆ.ಆರ್.ಪೇಟೆಯಲ್ಲಿ...

ಜಿ.ಪಿ ನಡ್ಡಾ ಅಧಿಕಾರವಧಿ ವಿಸ್ತರಣೆ?

National news ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಜಿ.ಪಿ ನಡ್ಡಾ ಅವರ ಅದ್ಯಕ್ಷ ಸ್ಥಾನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ದೆಹಲಿಯ  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರವರೆಗೆ ಅಧ್ಯಕ್ಷ ಜಿ.ಪಿ ನಡ್ಡಾ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ...

ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ

ಅಹಮದಾಬಾದ್: ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮಾರಂಭದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಕನಿಷ್ಠ 20 ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಭಾಗವಹಿಸಲಿದ್ದಾರೆ. ಕಾಂಗ್ರೆಸ್, ಬಿಜೆಪಿ...

ಅಮಿತ್ ಶಾ ನೇತೃತ್ವದಲ್ಲಿ ಸಭೆ:RAW,IBN,ED ತನಿಖೆ ಕುರಿತಾಗಿ ಚರ್ಚೆ..!

Breaking News: ಪಿಎಫ್ ಐ  ಶಾಂತಿ ಕದಡುವ ಸಂಘಟನೆಗಳ  ಜನ್ಮ  ಜಾಲಾಡುತ್ತಿರುವ  ವಿಚಾರವೀಗ  ರಾಷ್ಟ್ರದಾದ್ಯಂತ  ಬಹಳ  ಸದ್ದು  ಮಾಡುತ್ತಿದೆ. ಈ  ನಿಟ್ಟಿನಲ್ಲಿ  ಇದೀಗ  ಕೇಂದ್ರದಲ್ಲಿ  ಅಮಿತ್ ಶಾ  ನೇತೃತ್ವದಲ್ಲಿ  ಸಭೆ ನಡೆದಿದೆ. ಸಭೆಯಲ್ಲಿ  ರಾ ಐ ಬಿ  ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು  ಸಭೆಯಲ್ಲಿ ರಾಷ್ಟ್ರೀಯ ಭದ್ರತಾ  ಸಲಹಾಗಾರ ಅಜಿತ್ ದೋವಲ್ ಮತ್ತು  ಕೇಂದ್ರ...

ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರಾ…!

Nationala News: ಪ್ರಧಾನಿ ಮೋದಿ  ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...

ಅಮಿತ್ ಶಾ ಅಧ್ಯಕ್ಷತೆಯಲ್ಲಿ ಕೇರಳದ ತಿರುವನಂತಪುರದಲ್ಲಿ ದಕ್ಷಿಣ ವಲಯ ಪರಿಷತ್ ಸಭೆ

Kerala News: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು  ಕೇರಳಕ್ಕೆ ಆಗಮಿಸಿದ್ದಾರೆ. ಅವರ  ನೇತೃತ್ವದಲ್ಲಿ  ಒಂದು  ಸಭೆ ಏರ್ಪಾಡಾಗಿತ್ತು ಈ ಸಭೆಯಲ್ಲಿ  ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ  ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img