Saturday, November 29, 2025

Amith Sha

‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’

ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...

ಕೊರಗಜ್ಜನ ಕೋಲದ ಹಿನ್ನಲೆ ಅಮಿತ್ ಷಾ ರೋಡ್ ಶೋ ರದ್ದು

Political news ಬೆಂಗಳೂರು(ಫೆ.9): ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಡೆಸಲಿರುವ ರೋಡ್ ಷೋ ಕೊರಗಜ್ಜನ ಕೋಲದ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿತ್ತು. ಹೀಗಾಗಿ ಭದ್ರತೆ ದೃಷ್ಟಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದುಗೊಳಿಸಲಾಗಿದ್ದು,...

“ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ”: ಅಮಿತ್ ಶಾ

Hubballi News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ  ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...

‘ಜ.21 ರಿಂದ ವಿಜಯ ಸಂಕಲ್ಪ ಅಭಿಯಾನ’.

state news : ಮಂಡ್ಯದಲ್ಲಿ ಬಿಜೆಪಿಯಿಂದ ಮತ್ತೊಂದು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ..ಮಂಡ್ಯಕ್ಕೆ ಅಮಿತ್ ಶಾ ಭೇಟಿ ಕೊಟ್ಟ ಬೆನ್ನಲ್ಲೆ ಬಿಜೆಪಿ ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಟ್ಟು ಬಿಡದೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಸರತ್ತು ನಡೆಯುತ್ತಿದೆ.  ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ನಡೆಸುತ್ತಿದೆ. ಈಗಾಗಲೇ ಕೆ.ಆರ್.ಪೇಟೆಯಲ್ಲಿ...

ಜಿ.ಪಿ ನಡ್ಡಾ ಅಧಿಕಾರವಧಿ ವಿಸ್ತರಣೆ?

National news ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಜಿ.ಪಿ ನಡ್ಡಾ ಅವರ ಅದ್ಯಕ್ಷ ಸ್ಥಾನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ದೆಹಲಿಯ  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರವರೆಗೆ ಅಧ್ಯಕ್ಷ ಜಿ.ಪಿ ನಡ್ಡಾ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ...

ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ

ಅಹಮದಾಬಾದ್: ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮಾರಂಭದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಕನಿಷ್ಠ 20 ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಭಾಗವಹಿಸಲಿದ್ದಾರೆ. ಕಾಂಗ್ರೆಸ್, ಬಿಜೆಪಿ...

ಅಮಿತ್ ಶಾ ನೇತೃತ್ವದಲ್ಲಿ ಸಭೆ:RAW,IBN,ED ತನಿಖೆ ಕುರಿತಾಗಿ ಚರ್ಚೆ..!

Breaking News: ಪಿಎಫ್ ಐ  ಶಾಂತಿ ಕದಡುವ ಸಂಘಟನೆಗಳ  ಜನ್ಮ  ಜಾಲಾಡುತ್ತಿರುವ  ವಿಚಾರವೀಗ  ರಾಷ್ಟ್ರದಾದ್ಯಂತ  ಬಹಳ  ಸದ್ದು  ಮಾಡುತ್ತಿದೆ. ಈ  ನಿಟ್ಟಿನಲ್ಲಿ  ಇದೀಗ  ಕೇಂದ್ರದಲ್ಲಿ  ಅಮಿತ್ ಶಾ  ನೇತೃತ್ವದಲ್ಲಿ  ಸಭೆ ನಡೆದಿದೆ. ಸಭೆಯಲ್ಲಿ  ರಾ ಐ ಬಿ  ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು  ಸಭೆಯಲ್ಲಿ ರಾಷ್ಟ್ರೀಯ ಭದ್ರತಾ  ಸಲಹಾಗಾರ ಅಜಿತ್ ದೋವಲ್ ಮತ್ತು  ಕೇಂದ್ರ...

ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರಾ…!

Nationala News: ಪ್ರಧಾನಿ ಮೋದಿ  ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...

ಅಮಿತ್ ಶಾ ಅಧ್ಯಕ್ಷತೆಯಲ್ಲಿ ಕೇರಳದ ತಿರುವನಂತಪುರದಲ್ಲಿ ದಕ್ಷಿಣ ವಲಯ ಪರಿಷತ್ ಸಭೆ

Kerala News: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು  ಕೇರಳಕ್ಕೆ ಆಗಮಿಸಿದ್ದಾರೆ. ಅವರ  ನೇತೃತ್ವದಲ್ಲಿ  ಒಂದು  ಸಭೆ ಏರ್ಪಾಡಾಗಿತ್ತು ಈ ಸಭೆಯಲ್ಲಿ  ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ  ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ...

ಕುತೂಹಲ ಮೂಡಿಸಿದ ಅಮಿತ್ ಷಾ, ಜೂ.ಎನ್.ಟಿ.ಆರ್ ಭೇಟಿ..!

Film news: ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img