Hubballi News:
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...
state news :
ಮಂಡ್ಯದಲ್ಲಿ ಬಿಜೆಪಿಯಿಂದ ಮತ್ತೊಂದು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ..ಮಂಡ್ಯಕ್ಕೆ ಅಮಿತ್ ಶಾ ಭೇಟಿ ಕೊಟ್ಟ ಬೆನ್ನಲ್ಲೆ ಬಿಜೆಪಿ ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಟ್ಟು ಬಿಡದೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಸರತ್ತು ನಡೆಯುತ್ತಿದೆ. ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ನಡೆಸುತ್ತಿದೆ. ಈಗಾಗಲೇ ಕೆ.ಆರ್.ಪೇಟೆಯಲ್ಲಿ...
National news
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಜಿ.ಪಿ ನಡ್ಡಾ ಅವರ ಅದ್ಯಕ್ಷ ಸ್ಥಾನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರವರೆಗೆ ಅಧ್ಯಕ್ಷ ಜಿ.ಪಿ ನಡ್ಡಾ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ...
ಅಹಮದಾಬಾದ್: ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮಾರಂಭದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಕನಿಷ್ಠ 20 ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಭಾಗವಹಿಸಲಿದ್ದಾರೆ.
ಕಾಂಗ್ರೆಸ್, ಬಿಜೆಪಿ...
Breaking News:
ಪಿಎಫ್ ಐ ಶಾಂತಿ ಕದಡುವ ಸಂಘಟನೆಗಳ ಜನ್ಮ ಜಾಲಾಡುತ್ತಿರುವ ವಿಚಾರವೀಗ ರಾಷ್ಟ್ರದಾದ್ಯಂತ ಬಹಳ ಸದ್ದು ಮಾಡುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಕೇಂದ್ರದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ರಾ ಐ ಬಿ ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹಾಗಾರ ಅಜಿತ್ ದೋವಲ್ ಮತ್ತು ಕೇಂದ್ರ...
Nationala News:
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ್ಮು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...
Kerala News:
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೇರಳಕ್ಕೆ ಆಗಮಿಸಿದ್ದಾರೆ. ಅವರ ನೇತೃತ್ವದಲ್ಲಿ ಒಂದು ಸಭೆ ಏರ್ಪಾಡಾಗಿತ್ತು ಈ ಸಭೆಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ...
Film news:
ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...
ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು ತನ್ನ ಮನೆಯಲ್ಲಿ ಇಂದಿನಿಂದಲೇ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಸಾರುತ್ತಿದ್ದಾರೆ.ಕೇಂದ್ರದ ಕರೆಗೆ ಗೌರವಿಸಿ ಭಾರತದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ಶುರುವಾಗಿದೆ.ಪ್ರತಿಯೊಬ್ಬ ಬಿಜೆಪಿ ನಾಯಕರು ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ...
https://www.youtube.com/watch?v=siTN9hOCcXU&t=36s
ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್ನ ಕೆಲವರು ಚಕಾರ...
ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...