Saturday, March 7, 2026

Amith Sha

ಕುತೂಹಲ ಮೂಡಿಸಿದ ಅಮಿತ್ ಷಾ, ಜೂ.ಎನ್.ಟಿ.ಆರ್ ಭೇಟಿ..!

Film news: ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...

ಹರ್ ಘರ್ ತಿರಂಗಾ ಅಭಿಯಾನ: ಅಮಿತ್ ಶಾ ನಿವಾಸದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು ತನ್ನ ಮನೆಯಲ್ಲಿ ಇಂದಿನಿಂದಲೇ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಸಾರುತ್ತಿದ್ದಾರೆ.ಕೇಂದ್ರದ ಕರೆಗೆ ಗೌರವಿಸಿ ಭಾರತದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ಶುರುವಾಗಿದೆ.ಪ್ರತಿಯೊಬ್ಬ ಬಿಜೆಪಿ ನಾಯಕರು ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಬಿಜೆಪಿಗೆ ಸೇರ್ಪಡೆಯಾದ ಪಾಟೀದಾರ್ ಲೀಡರ್ ಹಾರ್ದಿಕ್ ಪಟೇಲ್..

https://www.youtube.com/watch?v=siTN9hOCcXU&t=36s ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್‌ನ ಕೆಲವರು ಚಕಾರ...

ಕೇರಳದಲ್ಲಿ ವರುಣನ ಅಬ್ಬರಕ್ಕೆ 24 ಮಂದಿ ಸಾವು..!

ಕೇರಳಾ: ಮಳೆಗೆ ತತ್ತರಿಸುತ್ತಿರುವ ಕೇರಳಾದಲ್ಲಿ ಭೂಕುಸಿತ-ಪ್ರವಾಹವುಂಟಾಗಿ ಇದೂವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳಾದ 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಣೆ ಮಾಡಿದೆ. ಮೇಘಸ್ಫೋಟದಿಂದ ರಾಜ್ಯದಲ್ಲಿ ಈ ರೀತಿ ವಿಪರೀತ ಮಳೆಯಾಗಿದೆ ಅಂತ ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗುವ ಕಡಿಮೆ ಒತ್ತಡದ ಕಾರಣ ಇಂದೂ ಸಹ ಮಳೆ ಮುಂದುವರಿಯಲಿದ್ದು...

2024ರಲ್ಲೂ ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ..!

ಗುಜರಾತ್: 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ, ಅಲ್ಲದೆ ಮುಂದಿನ ಬಾರಿಯೂ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುಜರಾತ್ ಪ್ರವಾಸದಲ್ಲಿರೋ ಅಮಿತ್ ಶಾ, ಇಂದು ಇಲ್ಲಿನ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು, ಈ ವೇಳೆ ಮಾತನಾಡಿದ ಅಮಿತ್...

ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ: ಕಾರಣವೇನು..?

ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/9HU2WpRo57E ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್‌ ಶಾರನ್ನು ಮತ್ತೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್‌ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ. https://youtu.be/CxQGUuPUJMs ಕೆಲ...

ಮಮತಾ ಹಠ, ವಲಸಿಗರಿಗೆ ಸಂಕಷ್ಟ. ಶಾ ಸ್ಪಷ್ಟ ಸಂದೇಶ

ಕರ್ನಾಟಕ ಟಿವಿ : ವಲಸಿಗ ಕಾರ್ಮಿಕರು ಒಂದೆಡೆ ನಮ್ಮೂರಿಗೆ ಕಳುಹಿಸಿ ಅಂತ ಸದ್ಯಕ್ಕೆ ತಾವಿರುವ ರಾಜ್ಯಗಳಲ್ಲಿ ಅಂಗಲಾಚುತ್ತಿದ್ದಾರೆ. ದುಡಿಮೆ ಇಲ್ಲದ ಕಾರಣ ಎಲ್ಲರೂ ಊರಿನ ಕಡೆ ಮುಖ ಮಾಡಿದ್ದಾರೆ. ಆದ್ರೆ, ತಮ್ಮ ಸ್ವಂತ ನೆಲವೇ ತಮ್ಮನ್ನ ಬೇಡಅಂದ್ರೆ ಹೇಗೆ ಆಗಬೇಡ ಹೇಲಿ. ಇಂಥಹ ಸನ್ನಿವೇಶ ನಿರ್ಮಾಣವಾಗಿರೋದು ಪಶ್ಚಿಮ ಬಂಗಾಳ ಜನರಿಗೆ. ಹೌದು, 8 ಶ್ರಮಿಕ್...

BSY HDK ಸೀಕ್ರೆಟ್ ಡೀಲ್, ಮೋದಿ, ಅಮಿತ್ ಶಾ ಕಂಗಾಲ್..!

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ.. ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...

ಡಿಕೆಶಿ ಆಸ್ತಿ 840 ಕೋಟಿ, ಅಮಿತ್ ಶಾ ಆಸ್ತಿ ಎಷ್ಟು..?

ಮೋದಿ-ಶಾ ಸೇಡಿನ ರಾಜಕಾರಣವೋ..? ಇಲ್ಲ ಕಾನೂನು ಪ್ರಕಾರವವೋ ಕನಕಪುರ ಬಂಡೆ ಇಡಿ ಬಂಧನಕ್ಕೆ ಒಳಪಟ್ಟಿದ್ದಾರೆ. ಹಳೇ ಮೈಸೂರು ಭಾಗದ ಒಕ್ಕಲಿಗರು ಇದೀಗ ಮೋದಿ-ಶಾ ವಿರುದ್ಧ ಸಿಡಿದೆದ್ದಿದ್ದಾರೆ. ಡಿಕೆಶಿ 840 ಕೋಟಿ ಘೋಷಿತ ಆದಾಯ ಈಗ ಎಲ್ಲಾ ಕಡೆ ಚರ್ಚೆಯಾಗ್ತಿದೆ. ಈ ನಡುವೆ ಅಮಿತ್ ಶಾ ಆಸ್ತಿ ಎಷ್ಟು ಅನ್ನೋ ಕುತೂಹಲ ಸಹಜ. ಎಷ್ಟಿದೆ ಗೊತ್ತಾ...

ಜೈಲಿಗೆ ಹೋಗಿ ಶಾ ಗೃಹಮಂತ್ರಿಯಾದ್ರು.. ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ..?

ಅಕ್ರಮ ಹಣ ವರ್ಗವಾಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ.. ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯ ಹಾಳು ಮಾಡಲು ಬಿಜೆಪಿ ಪ್ಲಾನ್ ಮಾಡಿದೆ ಅಂತ ಕಾಂಗ್ರೆಸ್ ನಾಯಕರು ಆರೋಪಿಸ್ತಿದ್ದಾರೆ.. ಇತ್ತ ಡಿಕೆಶಿ ಅಕ್ರಮ ಮಾಡೇ ಇಲ್ವಾ ಅನ್ನೋದು ಬಿಜೆಪಿಯವರ ಪ್ರಶ್ನೆ.. ಫೈನಲ್ಲಾಗಿ ಡಿಕೆಶಿ ಕ್ಲೀನ್ ಕೃಷ್ಣಪ್ಪನಾ..? ಇಲ್ಲ ವಂಚನೆ ಮಾಡಿದ್ದಾರಾ..? ಅನ್ನೋದನ್ನ ಕೋರ್ಟ್ ತೀರ್ಮಾನ ಮಾಡುತ್ತೆ. ಆದ್ರೆ ಡಿಕೆಶಿ ರಾಜಕೀಯ ಜೀವನ ಹಾಳಾಯ್ತಾ.. ಡಿಕೆಶಿ ಜೈಲಿಗೆ ಹೋದ್ರೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img