Sunday, April 13, 2025

Amith Sha

BSY HDK ಸೀಕ್ರೆಟ್ ಡೀಲ್, ಮೋದಿ, ಅಮಿತ್ ಶಾ ಕಂಗಾಲ್..!

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ.. ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...

ಡಿಕೆಶಿ ಆಸ್ತಿ 840 ಕೋಟಿ, ಅಮಿತ್ ಶಾ ಆಸ್ತಿ ಎಷ್ಟು..?

ಮೋದಿ-ಶಾ ಸೇಡಿನ ರಾಜಕಾರಣವೋ..? ಇಲ್ಲ ಕಾನೂನು ಪ್ರಕಾರವವೋ ಕನಕಪುರ ಬಂಡೆ ಇಡಿ ಬಂಧನಕ್ಕೆ ಒಳಪಟ್ಟಿದ್ದಾರೆ. ಹಳೇ ಮೈಸೂರು ಭಾಗದ ಒಕ್ಕಲಿಗರು ಇದೀಗ ಮೋದಿ-ಶಾ ವಿರುದ್ಧ ಸಿಡಿದೆದ್ದಿದ್ದಾರೆ. ಡಿಕೆಶಿ 840 ಕೋಟಿ ಘೋಷಿತ ಆದಾಯ ಈಗ ಎಲ್ಲಾ ಕಡೆ ಚರ್ಚೆಯಾಗ್ತಿದೆ. ಈ ನಡುವೆ ಅಮಿತ್ ಶಾ ಆಸ್ತಿ ಎಷ್ಟು ಅನ್ನೋ ಕುತೂಹಲ ಸಹಜ. ಎಷ್ಟಿದೆ ಗೊತ್ತಾ...

ಜೈಲಿಗೆ ಹೋಗಿ ಶಾ ಗೃಹಮಂತ್ರಿಯಾದ್ರು.. ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ..?

ಅಕ್ರಮ ಹಣ ವರ್ಗವಾಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ.. ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯ ಹಾಳು ಮಾಡಲು ಬಿಜೆಪಿ ಪ್ಲಾನ್ ಮಾಡಿದೆ ಅಂತ ಕಾಂಗ್ರೆಸ್ ನಾಯಕರು ಆರೋಪಿಸ್ತಿದ್ದಾರೆ.. ಇತ್ತ ಡಿಕೆಶಿ ಅಕ್ರಮ ಮಾಡೇ ಇಲ್ವಾ ಅನ್ನೋದು ಬಿಜೆಪಿಯವರ ಪ್ರಶ್ನೆ.. ಫೈನಲ್ಲಾಗಿ ಡಿಕೆಶಿ ಕ್ಲೀನ್ ಕೃಷ್ಣಪ್ಪನಾ..? ಇಲ್ಲ ವಂಚನೆ ಮಾಡಿದ್ದಾರಾ..? ಅನ್ನೋದನ್ನ ಕೋರ್ಟ್ ತೀರ್ಮಾನ ಮಾಡುತ್ತೆ. ಆದ್ರೆ ಡಿಕೆಶಿ ರಾಜಕೀಯ ಜೀವನ ಹಾಳಾಯ್ತಾ.. ಡಿಕೆಶಿ ಜೈಲಿಗೆ ಹೋದ್ರೆ...

ಯಾರು ಈ ಡಿ.ಕೆ ಶಿವಕುಮಾರ್..? ಗೊತ್ತಾ ಇವರ ಹಿಸ್ಟರಿ..?

ಕರ್ನಾಟಕ ಟಿವಿ : ಇಡೀ ದೇಶಾದ್ಯಂತ ಸದ್ಯ ಚರ್ಚೆಯಾಗ್ತಿರುವ ಏಕೈಕ ರಾಜಕಾರಣಿ ಅಂದ್ರೆ ಅದು ಡಿಕೆ ಶಿವಕುಮಾರ್.. ಡಿಕೆ ಶಿವಕುಮಾರ್ ರಾಜಕಾರಣಕ್ಕೆ ಬಂದಿದ್ದೇಗೆ..? ಇಷ್ಟೊಂದು ಪ್ರಭಾವಿಯಾಗಿ ಬೆಳೆದಿದ್ದು ಹೇಗೆ ಅಂತ ತಿರುಗಿ ನೋಡಿದ್ರೆ ಕಾಣ್ಸೋದು ಥೇಟ್ ರಾಯಲಸೀಮಾ ರಾಜಕೀಯ ಮೀರಿಸುವ ಪೊಲಿಟಿಕಲ್ ಹಿಸ್ಟರಿ.. ಹೌದು ತೊಂಬತ್ತರ ದಶಕದಲ್ಲೇ ದೇವೇಗೌಡರ ಫ್ಯಾಮಿಲಿಯನ್ನ ಮಕಾಡೆ ಮಲಗಿಸಿದ್ದ ಸಾತನೂರ್...

ಅಮಿತ್ ಶಾ ಒನ್ ಸೈಡ್ ಲವ್ ಸ್ಟೋರಿ..!

ಇಡೀ ದೇಶದಲ್ಲಿ ಮೋದಿ-ಅಮಿತ್ ಶಾ ಮುಂದೆ ವಿಪಕ್ಷದವರೆಲ್ಲಾ ಮಾತನಾಡದೆ ಬಿಲ ಸೇರುತ್ತಿರುವ ಸಂದರ್ಭದಲ್ಲಿ ಅಮಿತ್ ಶಾಗೆ ಸೆಡ್ಡುಹೊಡೆದು ನಿಂತದ್ದು ಕನಕಪುರದ ಬಂಡೆ ಡಿಕೆ ಶಿವಕುಮಾರ್.. ಗುಜರಾತ್ ನಲ್ಲಿ ಸೋನಿಯಾಗಾಂಧಿ ಆಪ್ತಅಹ್ಮದ್ ಪಟೇಲ್ ರನ್ನ ರಾಜ್ಯಸಭೆ ಮೆಟ್ಟಲು ಏರದಂತೆ ಮಾಡಲು ಅಮಿತ್ ಶಾ ಶಪಥ ಮಾಡಿದ್ರು. ಶಪಥ ಸತ್ಯ ಮಾಡಲು ಹೊರಟ ಅಮಿತ್ ಶಾ ಸಾಲು...

ಯಡಿಯೂರಪ್ಪ ಭೇಟಿ ವೇಳೆ ಅಮಿತ್ ಶಾ ಹೇಳಿದ್ದೇನು..?

ನವದೆಹಲಿ : ಪ್ರಧಾನಿ ನರೇಂದ್ರಮೋದಿಗಿಂತ ಅಮಿತ್ ಶಾ ಫುಲ್ ಬ್ಯುಸಿ ಆಗ್ತಿದ್ದಾರೆ. ನಿನ್ನೆ ಭೇಟಿಗೆ ತೆರಳಿದ್ದ ಯಡಿಯೂರಪ್ಪಗೆ ಅಮಿತ್ ಶಾ ಭೇಟಿ ಅನುಮತಿ ಸಿಕ್ಕಿರಲಿಲ್ಲ.. ಹೀಗಾಗಿ ನಿನ್ನೆ ಪ್ರಧಾನಿ ಭೇಟಿಯಾಗಿದ್ದ ಯಡಿಯೂರಪ್ಪ ನಂತರ ಸಂತೋಷ್ ಜೀ ಭೇಟಿಯಾಗಿ ಮಾತುಕತೆ ನಡೆಸಿದ್ರು. ಅಮಿತ್ ಶಾ ಭೇಟಿಯಾಗೋ ವರೆಗೂ ಸಂಪುಟ ವಿಸ್ತರಣೆ ಗ್ಯಾರಂಟಿ ಇರಲಿಲ್ಲ.. ಹೀಗಾಗಿ ನಿನ್ನೆ...

ಸಂಸತ್ತಿನಲ್ಲಿ ಮೋದಿ-ಶಾ ಇದ್ದಾಗ ಕಾಶ್ಮೀರದಲ್ಲಿ ಅಜಿತ್ ಧೋವಲ್ ಮಾಡಿದ್ದೇನು..?

ಕರ್ನಾಟಕ ಟಿವಿ : ಕಾಶ್ಮೀರದಲ್ಲಿ ಇದ್ದಕ್ಕಿದ್ದಂತೆ ಕರ್ಫ್ಯೂ, ಲಕ್ಷಾಂತ ಸೈನಿಕರ ನಿಯೋಜನೆ.. ಇದೆಲ್ಲವನ್ನ ನೋಡಿದ ವಿಪಕ್ಷಗಳು ಲಾಲ್ ಚೌಕ್ ನಲ್ಲಿ ಮೋದಿ ಬಾರಿ ಧ್ವಜಾರೋಹಣ ಮಾಡ್ತಾರೆ. ಹೀಗಾಗಿ ಸೇನೆ ನಿಯೋಜನೆ ಮಾಡ್ತಿದ್ದಾರೆ ಅಂತ.. ಮೊಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾರನ್ನ ರಾತ್ರೋರಾತ್ರಿ ಗೃಹಬಂಧನದಲ್ಲಿರಿಸುತ್ತಿದ್ದಂತೆ ಮೋದಿ ಮತ್ತೆ ಏನಾದರೂ ಪಾಕಿಸ್ತಾನ ಮೇಲೆ ಯುದ್ಧ ಸಾರಿಬಿಟ್ರಾ ಅನ್ನೋ ಚರ್ಚೆ ಸಹ ಶುರುವಾಯ್ತು.. ಆದ್ರೆ, ಅಮಿತ್ ಶಾ...

‘ಬಿಜೆಪಿ ಸರ್ಕಾರ ರಚನೆಗೆ ಆಷಾಢ ಅಡ್ಡಿ ಇಲ್ಲ- ಹೈಕಮಾಂಡ್ ಸೂಚಿಸಿದ್ರೆ ನಾಳೆಯೇ ರೆಡಿ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಆಷಾಢ ಅಡ್ಡಿಯಾಗಲ್ಲ, ಹೈಕಮಾಂಡ್ ಹೇಳಿದ್ರೆ ನಾಳೆಯೇ ಸರ್ಕಾರ ರಚನೆಗೆ ಸಿದ್ಧವಿದ್ದೇವೆ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾವು 4 ವರ್ಷ ಸ್ಥಿರವಾದ ಸರ್ಕಾರ ರಚಿಸಬೇಕಾಗಿದೆ. ಇದಕ್ಕಾಗಿ ನಾವು ಕೆಲವೊಂದು ಸ್ಪಷ್ಟನೆ ನೀಡಬೇಕಿಗದೆ. ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯದ...

ರಾಜ್ಯದಲ್ಲಿ ನಾಲ್ವರು ಡಿಸಿಎಂ..?- ಆಂಧ್ರ ಜಗನ್ ಹಾದಿ ಹಿಡಿದ್ರಾ ಅಮಿತ್ ಶಾ..!??

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಇದೀಗ ನೆರೆಯ ಆಂಧ್ರಪ್ರದೇಶ ಸಿಎಂ ತಂತ್ರವನ್ನು ಅನುಸರಿಸಲು ಹೊರಟಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರು ಡಿಸಿಎಂಗಳನ್ನು ನೇಮಕ ಮಾಡೋ ಮೂಲಕ ಜಗನ್ ದಾಖಲೆ ಬರೆದಿದ್ರು. ಇದೀಗ ರಾಜ್ಯದಲ್ಲೂ ಸಹ ನಾಲ್ವರು ಡಿಸಿಎಂಗಳನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ ಅಂತ ತಿಳಿದುಬಂದಿದೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ...

ಮತ್ತೆ ಕಟಕಟೆಯಲ್ಲಿ ರಾಹುಲ್ ಗಾಂಧಿ..!

ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img