Wednesday, October 15, 2025

Amith Sha

ಕೇರಳದಲ್ಲಿ ವರುಣನ ಅಬ್ಬರಕ್ಕೆ 24 ಮಂದಿ ಸಾವು..!

ಕೇರಳಾ: ಮಳೆಗೆ ತತ್ತರಿಸುತ್ತಿರುವ ಕೇರಳಾದಲ್ಲಿ ಭೂಕುಸಿತ-ಪ್ರವಾಹವುಂಟಾಗಿ ಇದೂವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳಾದ 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಣೆ ಮಾಡಿದೆ. ಮೇಘಸ್ಫೋಟದಿಂದ ರಾಜ್ಯದಲ್ಲಿ ಈ ರೀತಿ ವಿಪರೀತ ಮಳೆಯಾಗಿದೆ ಅಂತ ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗುವ ಕಡಿಮೆ ಒತ್ತಡದ ಕಾರಣ ಇಂದೂ ಸಹ ಮಳೆ ಮುಂದುವರಿಯಲಿದ್ದು...

2024ರಲ್ಲೂ ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ..!

ಗುಜರಾತ್: 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ, ಅಲ್ಲದೆ ಮುಂದಿನ ಬಾರಿಯೂ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುಜರಾತ್ ಪ್ರವಾಸದಲ್ಲಿರೋ ಅಮಿತ್ ಶಾ, ಇಂದು ಇಲ್ಲಿನ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು, ಈ ವೇಳೆ ಮಾತನಾಡಿದ ಅಮಿತ್...

ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ: ಕಾರಣವೇನು..?

ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/9HU2WpRo57E ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್‌ ಶಾರನ್ನು ಮತ್ತೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್‌ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ. https://youtu.be/CxQGUuPUJMs ಕೆಲ...

ಮಮತಾ ಹಠ, ವಲಸಿಗರಿಗೆ ಸಂಕಷ್ಟ. ಶಾ ಸ್ಪಷ್ಟ ಸಂದೇಶ

ಕರ್ನಾಟಕ ಟಿವಿ : ವಲಸಿಗ ಕಾರ್ಮಿಕರು ಒಂದೆಡೆ ನಮ್ಮೂರಿಗೆ ಕಳುಹಿಸಿ ಅಂತ ಸದ್ಯಕ್ಕೆ ತಾವಿರುವ ರಾಜ್ಯಗಳಲ್ಲಿ ಅಂಗಲಾಚುತ್ತಿದ್ದಾರೆ. ದುಡಿಮೆ ಇಲ್ಲದ ಕಾರಣ ಎಲ್ಲರೂ ಊರಿನ ಕಡೆ ಮುಖ ಮಾಡಿದ್ದಾರೆ. ಆದ್ರೆ, ತಮ್ಮ ಸ್ವಂತ ನೆಲವೇ ತಮ್ಮನ್ನ ಬೇಡಅಂದ್ರೆ ಹೇಗೆ ಆಗಬೇಡ ಹೇಲಿ. ಇಂಥಹ ಸನ್ನಿವೇಶ ನಿರ್ಮಾಣವಾಗಿರೋದು ಪಶ್ಚಿಮ ಬಂಗಾಳ ಜನರಿಗೆ. ಹೌದು, 8 ಶ್ರಮಿಕ್...

BSY HDK ಸೀಕ್ರೆಟ್ ಡೀಲ್, ಮೋದಿ, ಅಮಿತ್ ಶಾ ಕಂಗಾಲ್..!

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ.. ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...

ಡಿಕೆಶಿ ಆಸ್ತಿ 840 ಕೋಟಿ, ಅಮಿತ್ ಶಾ ಆಸ್ತಿ ಎಷ್ಟು..?

ಮೋದಿ-ಶಾ ಸೇಡಿನ ರಾಜಕಾರಣವೋ..? ಇಲ್ಲ ಕಾನೂನು ಪ್ರಕಾರವವೋ ಕನಕಪುರ ಬಂಡೆ ಇಡಿ ಬಂಧನಕ್ಕೆ ಒಳಪಟ್ಟಿದ್ದಾರೆ. ಹಳೇ ಮೈಸೂರು ಭಾಗದ ಒಕ್ಕಲಿಗರು ಇದೀಗ ಮೋದಿ-ಶಾ ವಿರುದ್ಧ ಸಿಡಿದೆದ್ದಿದ್ದಾರೆ. ಡಿಕೆಶಿ 840 ಕೋಟಿ ಘೋಷಿತ ಆದಾಯ ಈಗ ಎಲ್ಲಾ ಕಡೆ ಚರ್ಚೆಯಾಗ್ತಿದೆ. ಈ ನಡುವೆ ಅಮಿತ್ ಶಾ ಆಸ್ತಿ ಎಷ್ಟು ಅನ್ನೋ ಕುತೂಹಲ ಸಹಜ. ಎಷ್ಟಿದೆ ಗೊತ್ತಾ...

ಜೈಲಿಗೆ ಹೋಗಿ ಶಾ ಗೃಹಮಂತ್ರಿಯಾದ್ರು.. ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ..?

ಅಕ್ರಮ ಹಣ ವರ್ಗವಾಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ.. ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯ ಹಾಳು ಮಾಡಲು ಬಿಜೆಪಿ ಪ್ಲಾನ್ ಮಾಡಿದೆ ಅಂತ ಕಾಂಗ್ರೆಸ್ ನಾಯಕರು ಆರೋಪಿಸ್ತಿದ್ದಾರೆ.. ಇತ್ತ ಡಿಕೆಶಿ ಅಕ್ರಮ ಮಾಡೇ ಇಲ್ವಾ ಅನ್ನೋದು ಬಿಜೆಪಿಯವರ ಪ್ರಶ್ನೆ.. ಫೈನಲ್ಲಾಗಿ ಡಿಕೆಶಿ ಕ್ಲೀನ್ ಕೃಷ್ಣಪ್ಪನಾ..? ಇಲ್ಲ ವಂಚನೆ ಮಾಡಿದ್ದಾರಾ..? ಅನ್ನೋದನ್ನ ಕೋರ್ಟ್ ತೀರ್ಮಾನ ಮಾಡುತ್ತೆ. ಆದ್ರೆ ಡಿಕೆಶಿ ರಾಜಕೀಯ ಜೀವನ ಹಾಳಾಯ್ತಾ.. ಡಿಕೆಶಿ ಜೈಲಿಗೆ ಹೋದ್ರೆ...

ಯಾರು ಈ ಡಿ.ಕೆ ಶಿವಕುಮಾರ್..? ಗೊತ್ತಾ ಇವರ ಹಿಸ್ಟರಿ..?

ಕರ್ನಾಟಕ ಟಿವಿ : ಇಡೀ ದೇಶಾದ್ಯಂತ ಸದ್ಯ ಚರ್ಚೆಯಾಗ್ತಿರುವ ಏಕೈಕ ರಾಜಕಾರಣಿ ಅಂದ್ರೆ ಅದು ಡಿಕೆ ಶಿವಕುಮಾರ್.. ಡಿಕೆ ಶಿವಕುಮಾರ್ ರಾಜಕಾರಣಕ್ಕೆ ಬಂದಿದ್ದೇಗೆ..? ಇಷ್ಟೊಂದು ಪ್ರಭಾವಿಯಾಗಿ ಬೆಳೆದಿದ್ದು ಹೇಗೆ ಅಂತ ತಿರುಗಿ ನೋಡಿದ್ರೆ ಕಾಣ್ಸೋದು ಥೇಟ್ ರಾಯಲಸೀಮಾ ರಾಜಕೀಯ ಮೀರಿಸುವ ಪೊಲಿಟಿಕಲ್ ಹಿಸ್ಟರಿ.. ಹೌದು ತೊಂಬತ್ತರ ದಶಕದಲ್ಲೇ ದೇವೇಗೌಡರ ಫ್ಯಾಮಿಲಿಯನ್ನ ಮಕಾಡೆ ಮಲಗಿಸಿದ್ದ ಸಾತನೂರ್...

ಅಮಿತ್ ಶಾ ಒನ್ ಸೈಡ್ ಲವ್ ಸ್ಟೋರಿ..!

ಇಡೀ ದೇಶದಲ್ಲಿ ಮೋದಿ-ಅಮಿತ್ ಶಾ ಮುಂದೆ ವಿಪಕ್ಷದವರೆಲ್ಲಾ ಮಾತನಾಡದೆ ಬಿಲ ಸೇರುತ್ತಿರುವ ಸಂದರ್ಭದಲ್ಲಿ ಅಮಿತ್ ಶಾಗೆ ಸೆಡ್ಡುಹೊಡೆದು ನಿಂತದ್ದು ಕನಕಪುರದ ಬಂಡೆ ಡಿಕೆ ಶಿವಕುಮಾರ್.. ಗುಜರಾತ್ ನಲ್ಲಿ ಸೋನಿಯಾಗಾಂಧಿ ಆಪ್ತಅಹ್ಮದ್ ಪಟೇಲ್ ರನ್ನ ರಾಜ್ಯಸಭೆ ಮೆಟ್ಟಲು ಏರದಂತೆ ಮಾಡಲು ಅಮಿತ್ ಶಾ ಶಪಥ ಮಾಡಿದ್ರು. ಶಪಥ ಸತ್ಯ ಮಾಡಲು ಹೊರಟ ಅಮಿತ್ ಶಾ ಸಾಲು...

ಯಡಿಯೂರಪ್ಪ ಭೇಟಿ ವೇಳೆ ಅಮಿತ್ ಶಾ ಹೇಳಿದ್ದೇನು..?

ನವದೆಹಲಿ : ಪ್ರಧಾನಿ ನರೇಂದ್ರಮೋದಿಗಿಂತ ಅಮಿತ್ ಶಾ ಫುಲ್ ಬ್ಯುಸಿ ಆಗ್ತಿದ್ದಾರೆ. ನಿನ್ನೆ ಭೇಟಿಗೆ ತೆರಳಿದ್ದ ಯಡಿಯೂರಪ್ಪಗೆ ಅಮಿತ್ ಶಾ ಭೇಟಿ ಅನುಮತಿ ಸಿಕ್ಕಿರಲಿಲ್ಲ.. ಹೀಗಾಗಿ ನಿನ್ನೆ ಪ್ರಧಾನಿ ಭೇಟಿಯಾಗಿದ್ದ ಯಡಿಯೂರಪ್ಪ ನಂತರ ಸಂತೋಷ್ ಜೀ ಭೇಟಿಯಾಗಿ ಮಾತುಕತೆ ನಡೆಸಿದ್ರು. ಅಮಿತ್ ಶಾ ಭೇಟಿಯಾಗೋ ವರೆಗೂ ಸಂಪುಟ ವಿಸ್ತರಣೆ ಗ್ಯಾರಂಟಿ ಇರಲಿಲ್ಲ.. ಹೀಗಾಗಿ ನಿನ್ನೆ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img