ಕರ್ನಾಟಕ ಟಿವಿ : ಇಡೀ ದೇಶಾದ್ಯಂತ ಸದ್ಯ ಚರ್ಚೆಯಾಗ್ತಿರುವ ಏಕೈಕ ರಾಜಕಾರಣಿ ಅಂದ್ರೆ ಅದು ಡಿಕೆ ಶಿವಕುಮಾರ್.. ಡಿಕೆ ಶಿವಕುಮಾರ್ ರಾಜಕಾರಣಕ್ಕೆ ಬಂದಿದ್ದೇಗೆ..? ಇಷ್ಟೊಂದು ಪ್ರಭಾವಿಯಾಗಿ ಬೆಳೆದಿದ್ದು ಹೇಗೆ ಅಂತ ತಿರುಗಿ ನೋಡಿದ್ರೆ ಕಾಣ್ಸೋದು ಥೇಟ್ ರಾಯಲಸೀಮಾ ರಾಜಕೀಯ ಮೀರಿಸುವ ಪೊಲಿಟಿಕಲ್ ಹಿಸ್ಟರಿ.. ಹೌದು ತೊಂಬತ್ತರ ದಶಕದಲ್ಲೇ ದೇವೇಗೌಡರ ಫ್ಯಾಮಿಲಿಯನ್ನ ಮಕಾಡೆ ಮಲಗಿಸಿದ್ದ ಸಾತನೂರ್...
ಇಡೀ ದೇಶದಲ್ಲಿ ಮೋದಿ-ಅಮಿತ್ ಶಾ ಮುಂದೆ ವಿಪಕ್ಷದವರೆಲ್ಲಾ ಮಾತನಾಡದೆ ಬಿಲ ಸೇರುತ್ತಿರುವ ಸಂದರ್ಭದಲ್ಲಿ ಅಮಿತ್ ಶಾಗೆ ಸೆಡ್ಡುಹೊಡೆದು ನಿಂತದ್ದು ಕನಕಪುರದ ಬಂಡೆ ಡಿಕೆ ಶಿವಕುಮಾರ್.. ಗುಜರಾತ್ ನಲ್ಲಿ ಸೋನಿಯಾಗಾಂಧಿ ಆಪ್ತಅಹ್ಮದ್ ಪಟೇಲ್ ರನ್ನ ರಾಜ್ಯಸಭೆ ಮೆಟ್ಟಲು ಏರದಂತೆ ಮಾಡಲು ಅಮಿತ್ ಶಾ ಶಪಥ ಮಾಡಿದ್ರು. ಶಪಥ ಸತ್ಯ ಮಾಡಲು ಹೊರಟ ಅಮಿತ್ ಶಾ ಸಾಲು...
ನವದೆಹಲಿ : ಪ್ರಧಾನಿ ನರೇಂದ್ರಮೋದಿಗಿಂತ ಅಮಿತ್ ಶಾ ಫುಲ್ ಬ್ಯುಸಿ ಆಗ್ತಿದ್ದಾರೆ. ನಿನ್ನೆ ಭೇಟಿಗೆ ತೆರಳಿದ್ದ ಯಡಿಯೂರಪ್ಪಗೆ ಅಮಿತ್ ಶಾ ಭೇಟಿ ಅನುಮತಿ ಸಿಕ್ಕಿರಲಿಲ್ಲ.. ಹೀಗಾಗಿ ನಿನ್ನೆ ಪ್ರಧಾನಿ ಭೇಟಿಯಾಗಿದ್ದ ಯಡಿಯೂರಪ್ಪ ನಂತರ ಸಂತೋಷ್ ಜೀ ಭೇಟಿಯಾಗಿ ಮಾತುಕತೆ ನಡೆಸಿದ್ರು. ಅಮಿತ್ ಶಾ ಭೇಟಿಯಾಗೋ ವರೆಗೂ ಸಂಪುಟ ವಿಸ್ತರಣೆ ಗ್ಯಾರಂಟಿ ಇರಲಿಲ್ಲ.. ಹೀಗಾಗಿ ನಿನ್ನೆ...
ಕರ್ನಾಟಕ ಟಿವಿ
: ಕಾಶ್ಮೀರದಲ್ಲಿ ಇದ್ದಕ್ಕಿದ್ದಂತೆ ಕರ್ಫ್ಯೂ, ಲಕ್ಷಾಂತ ಸೈನಿಕರ ನಿಯೋಜನೆ.. ಇದೆಲ್ಲವನ್ನ ನೋಡಿದ
ವಿಪಕ್ಷಗಳು ಲಾಲ್ ಚೌಕ್ ನಲ್ಲಿ ಮೋದಿ ಬಾರಿ ಧ್ವಜಾರೋಹಣ ಮಾಡ್ತಾರೆ. ಹೀಗಾಗಿ ಸೇನೆ ನಿಯೋಜನೆ ಮಾಡ್ತಿದ್ದಾರೆ
ಅಂತ.. ಮೊಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾರನ್ನ ರಾತ್ರೋರಾತ್ರಿ ಗೃಹಬಂಧನದಲ್ಲಿರಿಸುತ್ತಿದ್ದಂತೆ
ಮೋದಿ ಮತ್ತೆ ಏನಾದರೂ ಪಾಕಿಸ್ತಾನ ಮೇಲೆ ಯುದ್ಧ ಸಾರಿಬಿಟ್ರಾ ಅನ್ನೋ ಚರ್ಚೆ ಸಹ ಶುರುವಾಯ್ತು.. ಆದ್ರೆ,
ಅಮಿತ್ ಶಾ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...