Wednesday, November 26, 2025

Amith Shah

ಭದ್ರತಾ ಪಡೆಗಳ ತುರ್ತು ಸಭೆ ಕರೆದ ನರೇಂದ್ರ ಮೋದಿ

ದೆಹಲಿ ಸ್ಪೋಟ ಬೆನ್ನಲ್ಲೇ ಕ್ಯಾಬಿನೆಟ್‌ ಕಮಿಟಿ ಸೆಕ್ಯೂರಿಟಿ ಮೀಟಿಂಗ್‌ ಕರೆಯಲಾಗಿದೆ. ಇಂದು ಸಂಜೆ 5.30ಕ್ಕೆ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್‌, ಜೈಶಂಕರ್‌ ಮತ್ತು ಮೂರು ಪಡೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ಸದ್ಯ, ಪ್ರಧಾನಿ ನರೇಂದ್ರ ಮೋದಿ ಭೂತಾನ್‌ ಪ್ರವಾಸದಲ್ಲಿದ್ದು, ಇಂದು ವಾಪಸ್‌ ಆಗಲಿದ್ದಾರೆ. ಭಾರತಕ್ಕೆ...

ದಿಲ್ಲಿಯಲ್ಲಿ ಸ್ಫೋಟ ಬೆನ್ನಲ್ಲೇ ಅಮಿತ್‌ ಶಾ ಶಪಥ

ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್ ನಂಬರ್‌ 1ರ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್​ ಘೋಷಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದೌಡಾಯಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿವೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಈ ಬಗ್ಗೆ...

ಅಮಿತ್ ಶಾ ಹೈವೋಲ್ಟೇಜ್‌ ಮೀಟಿಂಗ್‌

ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ನಿನ್ನೆಯೇ ಘಟನಾ ಸ್ಥಳಕ್ಕೆ ಅಮಿತ್ ಶಾ ಭೇಟಿ ನೀಡಿದ್ದರು. ಇಂದು ಮಹತ್ವದ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಭೆಯು ದೇಶದ ಆಂತರಿಕ ಭದ್ರತಾ ಸನ್ನಿವೇಶವನ್ನು ಪರಿಶೀಲಿಸುವ ಮತ್ತು...

ಶುರುವಾಯ್ತು ನಂಬರ್ ಗೇಮ್ : 35 ಸಂಸದರೇ ನಿರ್ಣಾಯಕ !

ಉಪರಾಷ್ಟ್ರಪತಿ ಚುನಾವಣೆಯಲ್ಲಿ ನಂಬರ್ ಗೇಮ್ ಜೋರಾಗಿದೆ. ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಚುನಾವಣೆಯಲ್ಲಿ ಗೆಲ್ಲುತ್ತಾರೋ? ಅಥವಾ ಇಂಡಿಯಾ ಮೈತ್ರಿಕೂಟದ ಬಿ.ಸುದರ್ಶನ್ ರೆಡ್ಡಿ ಫೈಟ್ ಕೊಡ್ತಾರಾ ಕಾದು ನೋಡಬೇಕು. ಇಡೀ ದೇಶದ ಜನತೆ ಕುತೂಹಲದಿಂದ ಕಾಯುತ್ತಿರುವ ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶಕ್ಕೆ ಈಗ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ಜಗದೀಪ್ ಧನಕರ್ ಅವರು ಹಠಾತ್...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

ರಾಜ್ಯ ಬಿಜೆಪಿಯಲ್ಲಿ ಬಹು ದೊಡ್ಡ ಕಂಪನ : BSYಗೆ ಬಿಜೆಪಿ ಹಿಡಿತ ಕಳೆದುಕೊಳ್ಳುವ ಭಯ!

ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ. ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...

Political News: ವಕ್ಫ್‌ ಗೆದ್ದ ಬಿಜೆಪಿ ಮತ್ತೊಂದು ಪ್ಲಾನ್..!‌ : ವಕ್ಫ್‌ ಸುಧಾರ್, ಜನ ಜಾಗರಣ್

Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್‌ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್‌ 20 ರಿಂದ 15 ದಿನಗಳ ಕಾಲ ವಕ್ಫ್‌ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ. https://youtu.be/Ssxpv1fc6cY ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...

ಎಂಜಿನಿಯರಿಂಗ್‌, ಮೆಡಿಕಲ್‌ ಶಿಕ್ಷಣ ತಮಿಳಿನಲ್ಲಿ ಕೊಡಿಸಲಿ: ಸ್ಟಾಲಿನ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ..

Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್‌, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...

ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯ: ರಾಹುಲ್ ಗಾಂಧಿ ವಿರುದ್ಧ ತಳ್ಳಿದ ಆರೋಪ

Political News: ಕೇಂದ್ರದಲ್ಲಿ ಅಮಿತ್ ಷಾ ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿದ್ದಾರೆ ಎಂದು ಸಾರಂಗಿ ಆರೋಪಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ಸಿಗರು, ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಿಯಾಾಂಕಾ ಗಾಂಧಿಯವರನ್ನು ಬಿಜೆಪಿ ಸಂಸದರು ತಳ್ಳಿದರು ಎಂದು ಆರೋಪಿಸಿದ್ದಾರೆ....

Amith Shah : ‘ದೇಶವನ್ನು ಭದ್ರಪಡಿಸಲು ಸುರಕ್ಷಿತ ಗಡಿ’ : ಮೋದಿ ಕನಸನ್ನು ಉದ್ಘಾಟಿಸಿದ ಅಮಿತ್ ಶಾ….!

National News : ಅತ್ಯಾಧುನಿಕ ಕ್ಯಾಮೆರಾಗಳನ್ನು ಹೊಂದಿರುವ 9.5 ಮೀಟರ್ ಎತ್ತರದ ವೀಕ್ಷಣಾ ಪೋಸ್ಟ್ ಟವರ್ ಅನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ   ಉದ್ಘಾಟಿಸಿದರು. ಕಚ್‌ನ ಕೋಟೇಶ್ವರದಲ್ಲಿರುವ ಭಾರತ-ಪಾಕ್ ಗಡಿಯಲ್ಲಿ ಆಯಕಟ್ಟಿನ ಚಿಡಿಯಾಮೋಡ್ - ಬಿ.ಆರ್. ಬೆಟ್ ಲಿಂಕ್ ರಸ್ತೆ. ಇದು ಬಿಎಸ್‌ಎಫ್‌ನ ಕಾರ್ಯಾಚರಣೆಯ ಬಲವನ್ನು ಹೆಚ್ಚಿಸುತ್ತದೆ., ಇದು ಪಡೆಯ ಬುದ್ಧಿವಂತಿಕೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಬಿಎಸ್ಎಫ್...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img