Wednesday, August 20, 2025

Amith Shah

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

ರಾಜ್ಯ ಬಿಜೆಪಿಯಲ್ಲಿ ಬಹು ದೊಡ್ಡ ಕಂಪನ : BSYಗೆ ಬಿಜೆಪಿ ಹಿಡಿತ ಕಳೆದುಕೊಳ್ಳುವ ಭಯ!

ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ. ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...

Political News: ವಕ್ಫ್‌ ಗೆದ್ದ ಬಿಜೆಪಿ ಮತ್ತೊಂದು ಪ್ಲಾನ್..!‌ : ವಕ್ಫ್‌ ಸುಧಾರ್, ಜನ ಜಾಗರಣ್

Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್‌ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್‌ 20 ರಿಂದ 15 ದಿನಗಳ ಕಾಲ ವಕ್ಫ್‌ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ. https://youtu.be/Ssxpv1fc6cY ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...

ಎಂಜಿನಿಯರಿಂಗ್‌, ಮೆಡಿಕಲ್‌ ಶಿಕ್ಷಣ ತಮಿಳಿನಲ್ಲಿ ಕೊಡಿಸಲಿ: ಸ್ಟಾಲಿನ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ..

Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್‌, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...

ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯ: ರಾಹುಲ್ ಗಾಂಧಿ ವಿರುದ್ಧ ತಳ್ಳಿದ ಆರೋಪ

Political News: ಕೇಂದ್ರದಲ್ಲಿ ಅಮಿತ್ ಷಾ ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿದ್ದಾರೆ ಎಂದು ಸಾರಂಗಿ ಆರೋಪಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ಸಿಗರು, ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಿಯಾಾಂಕಾ ಗಾಂಧಿಯವರನ್ನು ಬಿಜೆಪಿ ಸಂಸದರು ತಳ್ಳಿದರು ಎಂದು ಆರೋಪಿಸಿದ್ದಾರೆ....

Amith Shah : ‘ದೇಶವನ್ನು ಭದ್ರಪಡಿಸಲು ಸುರಕ್ಷಿತ ಗಡಿ’ : ಮೋದಿ ಕನಸನ್ನು ಉದ್ಘಾಟಿಸಿದ ಅಮಿತ್ ಶಾ….!

National News : ಅತ್ಯಾಧುನಿಕ ಕ್ಯಾಮೆರಾಗಳನ್ನು ಹೊಂದಿರುವ 9.5 ಮೀಟರ್ ಎತ್ತರದ ವೀಕ್ಷಣಾ ಪೋಸ್ಟ್ ಟವರ್ ಅನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ   ಉದ್ಘಾಟಿಸಿದರು. ಕಚ್‌ನ ಕೋಟೇಶ್ವರದಲ್ಲಿರುವ ಭಾರತ-ಪಾಕ್ ಗಡಿಯಲ್ಲಿ ಆಯಕಟ್ಟಿನ ಚಿಡಿಯಾಮೋಡ್ - ಬಿ.ಆರ್. ಬೆಟ್ ಲಿಂಕ್ ರಸ್ತೆ. ಇದು ಬಿಎಸ್‌ಎಫ್‌ನ ಕಾರ್ಯಾಚರಣೆಯ ಬಲವನ್ನು ಹೆಚ್ಚಿಸುತ್ತದೆ., ಇದು ಪಡೆಯ ಬುದ್ಧಿವಂತಿಕೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಬಿಎಸ್ಎಫ್...

Amith Shah : ನೌಕಾಯಾನದ ಮೂಲಕ ಗುಜರಾತ್ ನ ಭದ್ರತಾ ಕೋಟೆ ಮ್ಯಾಪ್  ವೀಕ್ಷಿಸಿದ ಅಮಿತ್ ಶಾ

National News : ಗುಜರಾತ್ ನ ಕಚ್ ನಲ್ಲಿರುವ ಸೈನಿಕ  ಭದ್ರತಾ ಪಡೆಯ ಕುರಿತಾಗಿ ನೌಕಾಯಾನದಲ್ಲಿ ಸಾಗಿ ಅಮಿತ್ ಶಾ ಸೈನ್ಯದ ಭದ್ರತಾ ಕೋಟೆ ಮ್ಯಾಪ್  ವೀಕ್ಷಿಸುವ ಮೂಲಕ ಕೋಟೆಯ ಸುರಕ್ಷತೆಯನ್ನು ಪರಿಶೀಲಿಸುವ ಮೂಲಕ ಸೈನ್ಯ ಬಲದ ಕುರಿತು ಕಾಳಜಿ ನೀಡಿದರು. ಗುಜರಾತ್‌ನ ಕಚ್‌ನಲ್ಲಿರುವ ಹರಾಮಿ ನಾಲಾ ಕ್ರೀಕ್ ಮತ್ತು ಅಲ್ಲಿನ ಬಿಎಸ್‌ಎಫ್ ಬಿಒಪಿಗಳನ್ನು ಪರಿಶೀಲಿಸಿದರು....

ಹುಬ್ಬಳ್ಳಿಯಲ್ಲಿ ಇಂದು ಅಮಿತ್ ಷಾ ಕಾರ್ಯಕ್ರಮ

political news. ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ...

3 ದಿನಗಳ ಕಾಲ ರಾಜ್ಯದಲ್ಲಿ ಅಮಿತ್ ಶಾ ಪ್ರವಾಸ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುತ್ತಿದ್ದು, ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಆರಂಭಿಕ ಸಿದ್ದತೆಯನ್ನು ಶುರು ಮಾಡಿದ್ದು, ಮೂರು ದಿನಗಳ ಪ್ರವಾಸದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಿ, ಚುನಾವಣಾ ಸಿದ್ಧತೆ, ರಾಜ್ಯದ ರಾಜಕೀಯ ಸ್ಥಿತಿಗತಿಗಳ...

ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲನೆ ಮಾಡಬೇಕು : ಅಮಿತ್ ಷಾ

ನವದೆಹಲಿ: ಎಲ್ಲ ಧರ್ಮಗಳ ವಿದ್ಯಾರ್ಥಿಗಳೂ ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್​ ವಿವಾದ ಇನ್ನೂ ತಣ್ಣಗಾಗಿಲ್ಲ. ಕೇಶರಿ ಶಾಲು ಮತ್ತು ಹಿಜಾಬ್​ ಅನ್ನು ತರಗತಿಯೊಳಗೆ ಧರಿಸಿಕೊಂಡು ಹೋಗುವಂತಿಲ್ಲ ಎಂದು ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದ್ದರೂ ಬಹುತೇಕರು ಪಾಲಿಸುತ್ತಿಲ್ಲ. ಹಿಜಾಬ್​ ಇಲ್ಲದೆ ತರಗತಿಗೆ ಹಾಜರ್​...
- Advertisement -spot_img

Latest News

Web News: ಪ್ರೀತಿ, ವಿಶ್ವಾಸ, ಸಂಬಂಧ, ಭಾಂಧವ್ಯ ಎಲ್ಲ ದೇವರ ಬಳಿ ಇರಲಿ, ಅಲ್ಲೆಂದೂ ಮೋಸವಾಗುವುದಿಲ್ಲ: ನಿಶಾ

Web News: ಆಧ್ಯಾತ್ಮದ ಬಗ್ಗೆ ಹೆಚ್ಚು ಆಸಕ್ತಿ ಇರಿಸಿರುವ ನಿಶಾ ಯೋಗೇಶ್ವರ್, ಮನುಷ್ಯರ ಜತೆಗಿನ ಸಂಬಂಧ, ಪ್ರೀತಿ, ಕಾಳಜಿಯ ಮೇಲೆ ನಂಬಿಕೆ ಕಳೆದುಕ``ಂಡಿರುವಂತೆ ಕಾಣುತ್ತಿದ್ದಾರೆ. ಅವರು...
- Advertisement -spot_img