Wednesday, August 20, 2025

Amith Shah

ಬಿಜೆಪಿ ಹೈಕಮಾಂಡ್ ದೆಹಲಿಯಲ್ಲಿ ಪ್ರಮುಖ ಸಭೆ; ಸಿ ಎಂ ಯೋಗಿ ಆದಿತ್ಯನಾಥ್ ಭಾಗಿ

ಪಂಚರಾಜ್ಯಗಳ ಚುನಾವಣೆ ಪೈಕಿ ಉತ್ತರಪ್ರದೇಶದ ಚುನಾವಣೆ ಮಹತ್ವದ ತಿರುವು ಪಡೆದುಕೊಂಡಿದೆ. ಈಗಾಗಿ ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಯೋಜನೆ ರೂಪಿಸಲು ಇಂದು ದೆಹಲಿಯಲ್ಲಿ ಮಹತ್ವದ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆಯನ್ನು ಕರೆದಿದೆ.ಈ ಪ್ರಮುಖ ಸಭೆಯಲ್ಲಿ ಉತ್ತರಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹಲವಾರು ಬಿಜೆಪಿ ನಾಯಕರು ಸೇರಲಿದ್ದಾರೆ ಎನ್ನುವ ಮಾಹಿತಿ...

ರಾಜ್ಯದಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ; ಸಿಎಂಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರು ಅಭಿನಂದನೆ ನಲ್ಲಿಸದ ನಡ್ಡಾ, ಅಮಿತ್ ಶಾ..!

www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ. ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...

ಅಮಿತ್ ಶಾರನ್ನು ಭೇಟಿಯಾಗಲಿರುವ ಅಮರೀಂದರ್ ಸಿಂಗ್..!

www.karnatakatv.net: ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮರೀಂದರ್ ಸಿಂಗ್ ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾತು ಎಲ್ಲರಲ್ಲೂ ಕುತೂಹಲ ಕೆರಳಿಸಿದೆ. ಹೌದು.. ಅಮರಿಂದರ್ ಸಿಂಗ್ ಅಧಿಕಾರದಿಂದ ಕೆಳಗೆ ಇಳಿದ ನಂತರ ಇದು 3ನೇ ಸಲ ಅಮಿತ್ ಶಾ ಅವರನ್ನು ಭೇಟಿಯಾಗುತ್ತಿರುವುದು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳಿಗೆ ಸಂಬoಧಿಸಿದ ಸಮಸ್ಯೆಗಳ...

ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನಸೆಳೆದ ಅಮಿತ್ ಶಾ..!

www.karnatakatv.net: ಜಮ್ಮು- ಕಾಶ್ಮೀರಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಶೇರ್-ಇ-ಕಾಶ್ಮೀರ್ ಅಂತಾರಾಷ್ಟ್ರೀಯ ಕನ್ವೆನ್ಶನ್ ಕೇಂದ್ರದಲ್ಲಿ ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಅಮಿತ್ ಶಾ ಎಲ್ಲರ ಗಮನ ಸೆಳೆದಿದ್ದಾರೆ. ಇಂದು...

ಕಾಶ್ಮೀರದ ಶ್ರೀನಗರಕ್ಕೆ ಅಮಿತ್ ಶಾ ಭೇಟಿ..!

www.karnatakatv.net: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು 3ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವರು ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳದ ಕಾರಣ ಭೇಟಿ ಕೈಗೊಳ್ಳುತ್ತಿದ್ದಾರೆ....

ನೆರೆರಾಷ್ಟ್ರ ಪಾಕಿಸ್ತಾನಕ್ಕೆ ಎಚ್ಚರಿಕೆಕೊಟ್ಟ ಅಮಿತ್ ಶಾ..!

www.karnatakatv.net : 'ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ನೀವು ಪದೇಪದೆ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ' ಎಂದು ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ. ಪಾಕಿಸ್ತಾನವು ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, ನೆರೆರಾಷ್ಟ್ರಕ್ಕೆ ನೇರವಾಗಿ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ...

ಇಂಧನ ಸಚಿವ ಮತ್ತು ಕಲ್ಲಿದ್ದಲು ಸಚಿವರ ಜೊತೆ ಗೃಹ ಸಚಿವ ಸಭೆ..!

www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ. ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...

2ನೇ ಕಂತಿನ ರಾಜ್ಯ ವಿಪತ್ತು ಪರಿಹಾರ ನಿಧಿ ಬಿಡುಗಡೆ..!

www.karnatakatv.net :23 ರಾಜ್ಯಗಳಿಗೆ ಮುಂಚಿತವಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯ 2ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಹೌದು, ಇಂದು ಕೇಂದ್ರ ಸರ್ಕಾರ 23 ರಾಜ್ಯಗಳಿಗೆ ಮುಂಗಡವಾಗಿ 7,274.40 ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಅನುಮತಿ ಕೊಟ್ಟಿದೆ. ಯಾವುದೇ ವಿಪತ್ತಿನಿಂದ ಉಂಟಾಗುವ ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ...

ಬಿಜೆಪಿಗೆ ಸೇರುವುದಿಲ್ಲ; ಅಮರೀಂದರ ಸಿಂಗ್ ..!

www.karnatakatv.net :ಅಮರೀಂದರ ಸಿಂಗ್  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ. ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...
- Advertisement -spot_img

Latest News

ಖಾಸಗಿ ಡ್ರೈವರ್, ಕ್ಲೀನರ್‌ಗೆ ಸರ್ಕಾರದಿಂದ ಸಿಹಿ ಸುದ್ದಿ- ವಾಹನ ಚಾಲಕರಿಗೆ ಭದ್ರತಾ ಗ್ಯಾರಂಟಿ!

ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್‌. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು...
- Advertisement -spot_img