www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ.
ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...
www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ. ಎನ್ಐಎ ಜೊತೆ...
ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...
www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...
ಕರ್ನಾಟಕ ಟಿವಿ : ಕೇಂದ್ರದ ಎಲ್ಲಾ ಭದ್ರತಾಪಡೆ ಡಿಜಿಗಳ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ರು.. ಈಗಾಗಲೇ ಸಿಆರ್ ಪಿಎಫ್ ( ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಹಾಗೂ ಬಿಎಸ್ ಎಫ್ ( ಬಾರ್ಡರ್ ಸೆಕ್ಯೂರಿಟಿ ಫೊರ್ಸ್ ) ನ 200ಕ್ಕೂ ಹೆಚ್ಚು ಯೊಧರಿಗೆ ಕೊರೊನಾ ಸೊಂಕು ತಗುಲಿದೆ. ಇದೀಗ...
ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್.
https://www.youtube.com/watch?v=5wuR7e16fYw
ಸಿ.ಪಿ...
ಕರ್ನಾಟಕ ಟಿವಿ ಸಂಪಾದಕೀಯ : ಯಡಿಯೂರಪ್ಪ ರಾಜಕಾರಣ ಶುರು ಮಾಡಿದಾಗ ಅಮಿತ್ ಶಾ, ನರೇಂದ್ರ ಮೋದಿ ಇನ್ನೂ ರಾಜಕಾರಣದ ಕಡೆ ತಿರುಗಿ ನೋಡಿರಲಿಲ್ಲ.. ಆದ್ರೀಗಾ ಯಡಿಯೂರಪ್ಪಗೆ ರಾಜಕೀಯ ಪಟ್ಟು ಕಲಿಸಿಕೊಡ್ತೀವಿ ಅನ್ನೋ ರೀತಿ ಅಮಿತ್ ಶಾ ವರ್ತನೆ ತೋರ್ತಿದ್ದಾರೆ.. ಮಹಾರಾಷ್ಟ್ರ, ಜಾರ್ಖಂಡ್, ಹರಿಯಾಣದಲ್ಲಿ ಜನ ಪಾಠ ಕಲಿಸಿದ್ರು ಅಮಿತ್ ಶಾ ಇನ್ನೂ ಲೋಕಲ್ ಪಾಲಿಟಿಕ್ಸ್...
ಆಪರೇಷನ್ ಆಟವೋ.. ಗದ್ದುಗೆ
ಗುದ್ದಾಟವೋ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ.. ಯಡಿಯೂರಪ್ಪ
ಸಿಎಂ ಆಗಿದ್ದಾರೆ.. ಕಾಂಗ್ರೆಸ್ ಜೆಡಿಎಸ್ನಿಂದ 17 ಶಾಸಕರು
ರಾಜೀನಾಮೆ ಕೊಟ್ಟಿದ್ದಕ್ಕೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣ ಅನ್ನೋದು ಎಲ್ಲರಿಗೂ
ಗೊತ್ತಿರೋ ಸಂಗತಿನೇ.. ಆದ್ರೆ ಪದೇ ಪದೇ ಆಪರೇಷನ್ ಆಟದಲ್ಲಿ ಫೇಲ್ ಆಗ್ತಿದ್ದ ಯಡಿಯೂರಪ್ಪ
ಈ ಬಾರಿ ಸಕ್ಸಸ್ ಆಗಿದ್ದು ಮಾತ್ರ ತಮ್ಮ ಸ್ವಂತ ಪ್ಲಾನ್ ನಿಂದ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...
ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...