Saturday, March 7, 2026

Amith Shah

ಅಣ್ಣಾಮಲೈ ರಾಜೀನಾಮೆಗೆ ಮೋದಿ ಕಾರಣವಂತೆ….!

ಕರ್ನಾಟಕದ ರಿಯಲ್ ಸಿಂಗಂ ಖಡಕ್ ಪೊಲೀಸ್ ಅಧಿಕಾರಿ ರಾಜೀನಾಮೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಂತೆ. ಈ ರೀತಿಯ ಸುದ್ದಿ ಈಗ ಕೇಳಿ ಬರ್ತಿದೆ. ಐಪಿಎಸ್ ಅಧಿಕಾರಿ ಅಣ್ಣಾಮಲೈ ವಯಕ್ತಿ ಕಾರಣ ನೀಡಿ ಪೊಲೀಸ್ ಕೆಲಸಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಣ್ಣಾಮಲೈ ಪೊಲೀಸ್ ಇಲಾಖೆಯಲ್ಲಿ ತಮ್ಮ ದಕ್ಷತೆಯಿಂದಾಗಿಯೇ ಕಡಿಮೆ ಸೇವಾವಧಿಯಲ್ಲೇ ಕೋಟ್ಯಂತರ ಕನ್ನಡಿಗರ ಮನಗೆದ್ದಿದ್ದಾರೆ. ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ...

ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನಕ್ಕೆ ಬಿಎಸ್ವೈ ಪಣ

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿರೋ ಸಂಸದೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನ ನೀಡುವ ಬಗ್ಗೆ  ವರಷ್ಠರಿಗೆ ಮನವರಿಕೆ ಮಾಡಿಕೊಳ್ಳುತ್ತೇನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ವೈ, ನಾನು ದೆಹಲಿಗೆ ಹೋಗುತ್ತಿದ್ದೇನೆ. ಸಂಸದೆ ಶೋಭಾ ಕರಂದ್ಲಾಜೆಯವರನ್ನು ಕೇಂದ್ರ ಸಚಿವರನ್ನಾಗಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರಿಗೆ...

ರಾಜ್ಯದಲ್ಲಿ ಮತ್ತೆ ಎಲೆಕ್ಷನ್…?- ಬಿಎಸ್ವೈಗೆ ಬಿಗ್ ಶಾಕ್ ಕೊಟ್ಟ ಅಮಿತ್ ಶಾ.. !

ರಾಜ್ಯ ಬಿಜೆಪಿ ಕಳೆದೊಂದು ವರ್ಷದಿಂದ ಹಲವು ಬಾರಿ ಫ್ಲಾಪ್ ಆಪರೇಷನ್ ಗಳನ್ನ ಮಾಡಿದೆ.ಆದ್ರೆ ಇದೀಗ ಬಿಜೆಪಿ ಅಂತಿಮ ಸುತ್ತಿನ ಆಪರೇಷನ್ ಕಮಲಕ್ಕೆ ಚಾಲನೆ ಕೊಟ್ಟಿದೆ. ಈ ಮಧ್ಯೆಯೇ ರಾಜ್ಯ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶಾಕ್ ಕೊಟ್ಟಿದ್ದಾರೆ. ಹೇಗಿದ್ರೂ ರಮೇಶ್ ಜಾರಕಿಹೊಳಿ ಟೀಂ ಅಲ್ಲದೇ ಡಾ. ಕೆ ಸುಧಾಕರ್, ರೋಷನ್ ಬೇಗ್ ಕಾಂಗ್ರೆಸ್...

ದೋಸ್ತಿ ಸರ್ಕಾರಕ್ಕೆ ಖೆಡ್ಡಾ- ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್

ಮೈತ್ರಿ ಸರ್ಕಾರ ಉರುಳಿಸೋದಕ್ಕೆ ಬಿಜೆಪಿ ಮೆಗಾ ಸ್ಕೆಚ್ ಹಾಕಿದೆ. ಈಗಾಗಲೇ ಆಪರೇಷನ್ ಕಮಲಕ್ಕೆ  ದೆಹಲಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಆಪರೇಷನ್ ಕಮಲಕ್ಕೆ ಡೇಟ್ ಫಿಕ್ಸ್ ಆಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸಲಹೆ ನೀಡಿದ್ದು, ಸದ್ಯ ಸುಮ್ಮನಿರಿ ದೋಸ್ತಿ ಸರ್ಕಾರ ತಾನಾಗಿಯೇ ಪತನವಾಗುತ್ತೆ, ಒಂದು ವೇಳೆ ಮೈತ್ರಿ ಸರ್ಕಾರ ಪತನವಾಗದಿದ್ದಲ್ಲಿ ಒಂದು ತಿಂಗಳ ಬಳಿಕ...

ದೇಶದಲ್ಲಿ ಅರಳಿನಿಂತ ಕಮಲ- ರಾಜ್ಯದಲ್ಲಿ ‘ತೆನೆ’ಹೊರಲಿಲ್ಲ ’ಕೈ’

ಲೋಕಸಭಾ ಮಹಾಸಮರದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಇದೀಗ 2ನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಒಟ್ಟು 542 ಕ್ಷೇತ್ರಗಳಲ್ಲಿ ಎನ್ ಡಿಎ 300ಕ್ಕೂ ಹೆಚ್ಚು ಸ್ಥಾನ ಗೆದ್ದರೆ, ಕರ್ನಾಟಕದ 24 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಜಾತ್ಯತೀತ ಎಂಬ...

ಇನ್ನೂ ಬಂದಿಲ್ಲ ಫಲಿತಾಂಶ- ಆಗಲೇ ಪಾರ್ಟಿ ಕೊಡ್ತಿದ್ದಾರೆ ಅಮಿತ್ ಶಾ

ನವದೆಹಲಿ: ಚುನಾವಣೋತ್ತರ ಸಮೀಕ್ಷಾ ವರದಿಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದೇ ತಡ ಬಿಜೆಪಿ ಕಾರ್ಯಕರ್ತರಲ್ಲಿ ಅದೇನೋ ಉತ್ಸಾಹ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಹೊರತಾಗಿಲ್ಲ. ಸಮೀಕ್ಷಾ ವರದಿಯಿಂದ ಖುಷಿಯಾಗಿರೋ ಅಮಿತ್ ಶಾ ನಾಳೆ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುಂಚೆಯೇ ವಿಜಯೋತ್ಸವ ಆಚರಿಸುವ ರೀತಿ ಅಮಿತ್ ಶಾ ಪಾರ್ಟಿ ಆಯೋಜಿಸಿದ್ದಾರೆ....

ಗುಹೆಯಲ್ಲಿ ಕುಳಿತು ಪ್ರಧಾನಿ ಮೋದಿ ಜಪ

ಕೇದಾರನಾಥ: 2019ರ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿರೋ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ರು. ಬಳಿಕ ದೇಗುಲದಿಂದ ಒಂದೂವರೆ ಕಿ.ಮೀ ದೂರದಲ್ಲಿರೋ ಗುಹೆಗೆ ತೆರಳಿ ಧ್ಯಾನಾಸಕ್ತರಾದ್ರು. ಇಲ್ಲಿಗೆ ತೆರೆಳೋ ಮುನ್ನ ಮಳೆ ಬರುತ್ತಿದ್ದರೂ ಅದನ್ನು...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img