Saturday, April 12, 2025

#amitshah

Mood of the Nation: ಮೋದಿ ನಿರ್ಗಮನದ ಬಳಿಕ ಪ್ರಧಾನಿ ಸ್ಥಾನಕ್ಕೆ ಸೂಕ್ತ ಉತ್ತರಾಧಿಕಾರಿ ಯಾರು..?

ನವದೆಹಲಿ: ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಯ್ಕೆಯಾಗಿರುವ ನರೇಂದ್ರ ಮೋದಿ (PM Narendra Modi) ಅವರೇ ಮುಂದಿನ 5 ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯುತ್ತಾರಾ..? ಇಲ್ಲವಾ..? ಎಂಬ ಚರ್ಚೆ ಸದ್ಯ ಬಿಜೆಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಮೋದಿ 5 ವರ್ಷ ಅಧಿಕಾರ ಪೂರ್ಣಗೊಳಿಸಲಿ ಅಥವಾ ಅದಕ್ಕೂ ಮೊದಲೇ ನಿರ್ಗಮಿಸಲಿ, ಅವರ...

ಕ್ರಿಮಿನಲ್ಸ್​​ಗಳಿಗೆ ಅಮಿತ್ ಶಾ ಬಿಗ್ ಶಾಕ್! ; ಬ್ರಿಟಿಷರ ಕಾನೂನುಗಳಿಗೆ ಗುಡ್​ಬೈ!

ಯಾವುದೇ ಕಾನೂನು ಇರದೇ ಒಂದು ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸುವುದು ಎಂದರೇ ಅದನ್ನು ಊಹಿಸಿಕೊಳ್ಳೋದು ಕಷ್ಟ. ಮಾನವ ಸಮಾಜಕ್ಕೆ ಕಾನೂನು ಅತ್ಯವಶ್ಯಕ. ನಿರಂತರ ಸಂಘರ್ಷದಿಂದ ತುಂಬಿದ ಸಮಾಜದಲ್ಲಿ ಕಾನೂನು ಮಾನವನ ನಡವಳಿಕೆ, ವರ್ತನೆ ಕುರಿತು ಮಾರ್ಗದರ್ಶನ ನೀಡುತ್ತದೆ. ಕೇವಲ ಅಪರಾಧಗಳನ್ನು ತಡೆಯುವುದಲ್ಲದೇ ನ್ಯಾಯವನ್ನು ಉತ್ತೇಜಿಸುತ್ತದೆ. ಹಾಗಾಗಿ ಕಾನೂನಿನ ಮುಂದೆ ಎಲ್ಲರೂ ಸಮ. ಎಲ್ಲರಿಗೂ ಒಂದೇ ನ್ಯಾಯ....

Amith sha ಭಾನುವಾರ ಸಂಸದ ಸರ್ಕಾರದ ‘ರಿಪೋರ್ಟ್ ಕಾರ್ಡ್’ ಬಿಡುಗಡೆ ಮಾಡಲಿರುವ ಅಮಿತ್ ಶಾ

ರಾಷ್ಟ್ರೀಯ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮಧ್ಯಪ್ರದೇಶ ಸರ್ಕಾರದ "ರಿಪೋರ್ಟ್ ಕಾರ್ಡ್" ಅನ್ನು ಬಿಡುಗಡೆ ಮಾಡುಲಿದ್ದಾರೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾಕೆಟ್ ಬರೋ ಗ್ವಾಲಿಯರ್‌ನಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. "ಶಾಜಿ ಅವರು...

ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news: ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...

ಬೆಂಗ್ಳೂರಿಗೆ ಇಂದು ಅಮಿತ್ ಶಾ ಆಗಮನ

state news ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ,...

ಫೆ.23 ಕ್ಕೆ ಅಮಿತ್ ಶಾ ಬೆಂಗಳೂರು, ಬಳ್ಳಾರಿಗೆ…?

state news ಬೆಂಗಳೂರು(ಫೆ.21): ಈಗಾಗಲೇ ರಾಜ್ಯದ ಕಡೆ ಕೇಂದ್ರ ರಾಜಕಾರಣಿಗಳು ಚಿತ್ತ ನೆಟ್ಟಿರುವುದು ಹೆಚ್ಚಾಗಿದೆ. ಈ ಹಿಂದೆ ಮೋದಿ, ನಡ್ಡಾ ಹೀಗೆ ಮಂಗಳೂರಿನ ಕಡೆ ಬಂದಿದ್ದರು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರಾವಳಿಯ ಕಡೆ ಬಂದಿದ್ದರು, ಇದೀಗ ಪುನಃ ಸಿಲಿಕಾನ್ ಸಿಟಿ ಹಾಗೂ ಬಳ್ಳಾರಿಯತ್ತ ಫೆ. 23 ಕ್ಕೆ ಮತ್ತೆ ಬರಲಿದ್ದಾರೆ. ಪದೇ...

ದಳಪತಿಗಳ ವಿರುದ್ಧ ಕೇಸರಿ ಚಾಣಕ್ಯ ಕೆಂಡಾಮಂಡಲ..!

political news ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...

ಬಿಜೆಪಿಗೆ ಭರ್ಜರಿ ಗೆಲುವು ಪಕ್ಕಾ; ಅಮಿತ್ ಶಾ ಹೀಗೆ ಹೇಳಿದ್ಯಾಕೆ…?

political news ಬೆಂಗಳೂರು(ಫೆ.14): ಈಗಾಗಲೇ ವಿಧಾಸಭಾ ಚುನಾವಣೆ ರಾಜ್ಯದಲ್ಲಿ ಕುತೂಹಲಕಾರಿ ಘಟ್ಟಕ್ಕೆ ತಲುಪುತ್ತಿದೆ. ರಾಜ್ಯದಲ್ಲಿ ಪತೀ ಹಳ್ಳಿಗಳ ಕಡೆಯೂ ರಾಜಕೀಯ ವ್ಯಕ್ತಿಗಳು ಧಾವಿಸಿ ಜನರ ಮನಗೆಲ್ಲಲು ಹರಸಾಹಸ ಪಡುತ್ತಿದ್ದಾರೆ.  ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 9 ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿಯೇ ಸಾಧಿಸುತ್ತೆ ಎಂದು  ಮಾಧ್ಯಮಗಳಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ...
- Advertisement -spot_img

Latest News

ನಮ್ಮವರ ಸಂಖ್ಯೆ ಕಮ್ಮಿ ಮಾಡಿದಾರೆ ನಾವು ಇದನ್ನು ಒಪ್ಪಲ್ಲ : ಜಾತಿ ಗಣತಿ ವಿರುದ್ಧ ಸಿಡಿದ ಒಕ್ಕಲಿಗರು

Political News: ರಾಜ್ಯದಲ್ಲಿ ನಡೆದಿರುವ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ. ಹತ್ತು ವರ್ಷಗಳ ಬಳಿಕ ಈಗ ಇದನ್ನು ಜಾರಿ ಮಾಡಲು ಮುಂದಾಗಿರುವ ಸರ್ಕಾರದ ನಡೆಗೆ ನಮ್ಮ ತೀವ್ರ...
- Advertisement -spot_img