ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಖಚಿತಪಡಿಸಿದ್ದಾರೆ.
ಖಾಸಗಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅಮಿತ್ ಶಾ ಮಾತನಾಡಿದ್ದಾರೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ನಿರ್ಧಾರವನ್ನು ಚುನಾವಣೆಯ ನಂತರ...
ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಕುರಿತು ಮಾತನಾಡುತ್ತಿದ್ದಾರೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಮಹಾದೇವ್ ಸೇಡು ತೀರಿಸಿಕೊಂಡಿದೆ ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಭಾರತದ ಪ್ರತೀಕಾರದ ಆಪರೇಷನ್ ಸಿಂಧೂರ್ ಕುರಿತು ಎರಡು ದಿನಗಳ ಚರ್ಚೆಯನ್ನು ಉದ್ದೇಶಿಸಿ ಮಂಗಳವಾರ ಲೋಕಸಭೆಯಲ್ಲಿ...
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರ ಸಂಹಾರ ಆಗಿದೆ. ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರು ಉಗ್ರರನ್ನ ಎನ್ಕೌಂಟರ್ನಲ್ಲಿ ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಆಪರೇಷನ್ ಮಹಾದೇವ ಕಾರ್ಯಾಚರಣೆ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಮಹತ್ವದ ಹೇಳಿಕೆ ಪ್ರಕಾರ,...
ನವದೆಹಲಿ: ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಯ್ಕೆಯಾಗಿರುವ ನರೇಂದ್ರ ಮೋದಿ (PM Narendra Modi) ಅವರೇ ಮುಂದಿನ 5 ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯುತ್ತಾರಾ..? ಇಲ್ಲವಾ..? ಎಂಬ ಚರ್ಚೆ ಸದ್ಯ ಬಿಜೆಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಮೋದಿ 5 ವರ್ಷ ಅಧಿಕಾರ ಪೂರ್ಣಗೊಳಿಸಲಿ ಅಥವಾ ಅದಕ್ಕೂ ಮೊದಲೇ ನಿರ್ಗಮಿಸಲಿ, ಅವರ...
ಯಾವುದೇ ಕಾನೂನು ಇರದೇ ಒಂದು ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸುವುದು ಎಂದರೇ ಅದನ್ನು ಊಹಿಸಿಕೊಳ್ಳೋದು ಕಷ್ಟ. ಮಾನವ ಸಮಾಜಕ್ಕೆ ಕಾನೂನು ಅತ್ಯವಶ್ಯಕ. ನಿರಂತರ ಸಂಘರ್ಷದಿಂದ ತುಂಬಿದ ಸಮಾಜದಲ್ಲಿ ಕಾನೂನು ಮಾನವನ ನಡವಳಿಕೆ, ವರ್ತನೆ ಕುರಿತು ಮಾರ್ಗದರ್ಶನ ನೀಡುತ್ತದೆ. ಕೇವಲ ಅಪರಾಧಗಳನ್ನು ತಡೆಯುವುದಲ್ಲದೇ ನ್ಯಾಯವನ್ನು ಉತ್ತೇಜಿಸುತ್ತದೆ. ಹಾಗಾಗಿ ಕಾನೂನಿನ ಮುಂದೆ ಎಲ್ಲರೂ ಸಮ. ಎಲ್ಲರಿಗೂ ಒಂದೇ ನ್ಯಾಯ....
ರಾಷ್ಟ್ರೀಯ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮಧ್ಯಪ್ರದೇಶ ಸರ್ಕಾರದ "ರಿಪೋರ್ಟ್ ಕಾರ್ಡ್" ಅನ್ನು ಬಿಡುಗಡೆ ಮಾಡುಲಿದ್ದಾರೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾಕೆಟ್ ಬರೋ ಗ್ವಾಲಿಯರ್ನಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
"ಶಾಜಿ ಅವರು...
political news:
ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...
state news
ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ,...
state news
ಬೆಂಗಳೂರು(ಫೆ.21): ಈಗಾಗಲೇ ರಾಜ್ಯದ ಕಡೆ ಕೇಂದ್ರ ರಾಜಕಾರಣಿಗಳು ಚಿತ್ತ ನೆಟ್ಟಿರುವುದು ಹೆಚ್ಚಾಗಿದೆ. ಈ ಹಿಂದೆ ಮೋದಿ, ನಡ್ಡಾ ಹೀಗೆ ಮಂಗಳೂರಿನ ಕಡೆ ಬಂದಿದ್ದರು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರಾವಳಿಯ ಕಡೆ ಬಂದಿದ್ದರು, ಇದೀಗ ಪುನಃ ಸಿಲಿಕಾನ್ ಸಿಟಿ ಹಾಗೂ ಬಳ್ಳಾರಿಯತ್ತ ಫೆ. 23 ಕ್ಕೆ ಮತ್ತೆ ಬರಲಿದ್ದಾರೆ.
ಪದೇ...
political news
ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...