political news
ಬೆಂಗಳೂರು(ಫೆ.14): ಈಗಾಗಲೇ ವಿಧಾಸಭಾ ಚುನಾವಣೆ ರಾಜ್ಯದಲ್ಲಿ ಕುತೂಹಲಕಾರಿ ಘಟ್ಟಕ್ಕೆ ತಲುಪುತ್ತಿದೆ. ರಾಜ್ಯದಲ್ಲಿ ಪತೀ ಹಳ್ಳಿಗಳ ಕಡೆಯೂ ರಾಜಕೀಯ ವ್ಯಕ್ತಿಗಳು ಧಾವಿಸಿ ಜನರ ಮನಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 9 ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿಯೇ ಸಾಧಿಸುತ್ತೆ ಎಂದು ಮಾಧ್ಯಮಗಳಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...