ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಕೇರಳ ಸಿನಿಮಾ ಲೋಕದಲ್ಲಿ ತಲ್ಲಣ ಮೂಡಿಸಿದೆ. ಇದರ ನಡುವೆಯೇ ನಟಿ ರೇವತಿ ಸಂಪತ್ ಅವರು ಮಲಯಾಳ ಚಲನಚಿತ್ರ ಕಲಾವಿದರ ಸಂಘದ ಪ್ರಧಾನಿ ಕಾರ್ಯದರ್ಶಿ ಸಿದ್ದಿಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಕುತೂಹಲದ ಸಂಗತಿ ಎಂದರೆ, ಸಿದ್ದಿಕ್ ಅವರು ಈಗ ರೇವತಿ ವಿರುದ್ಧ ದೂರು ದಾಖಲಿಸಿದ್ದಾರೆ.
https://youtu.be/ITZjPPJ0Ix4?si=jggHGxTH386oQRuW
ಸಿದ್ದಿಕ್ ಒಬ್ಬ ಕ್ರಿಮಿನಲ್,...
ದೇವರನ್ನ ಯಾರೂ ನೋಡಿಲ್ಲ. ಅದರಲ್ಲೂ ಇಂದಿನ ಕಾಲದವರಿಗೆ ದೇವರು ಕಾಣಲು ಸಾಧ್ಯವೇ ಇಲ್ಲ. ಆದ್ರೆ ತಂದೆ ತಾಯಿನೇ ದೇವರು ಅಂತಾ ಹಲವರು ಹೇಳ್ತಾರೆ. ಪುಟ್ಟ ಪುಟ್ಟ ಮಕ್ಕಳು ದೇವರಿದ್ದ ಹಾಗೆ ಅಂತಾ ಹೇಳ್ತಾರೆ. ಯಾಕಂದ್ರೆ ಅವರಿಗೆ ಕಪಟ, ಹೊಟ್ಟೆಕಿಟ್ಟು, ಮೋಸ, ವಂಚನೆ ಇದ್ಯಾವುದು ಗೊತ್ತಿರುವುದಿಲ್ಲ. ಅವರು ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಾರೆ. ಹಾಗಾಗಿ ಮಕ್ಕಳನ್ನು ದೇವರು...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...