Saturday, August 8, 2026

#amma love story

Amma- ಅಮ್ಮನನ್ನು ನೋಡಲು ಬಾ ತಂಗಿ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೊಮ್ಮನಕೆರೆ ಗ್ರಾಮದಲ್ಲಿ ನಡೆದಿರುವ ಮನಕಲುಕುವ ಘಟನೆ ನಡೆದಿದೆಹರಿಣಿ ಎನ್ನುವ ಬೊಮ್ಮನಕೆರೆ ಗ್ರಾಮದ ಯುವತಿ ವಿವಿಧ ಸ್ವಸಹಾಯ ಗುಂಪುಗಳಿಂದ ಸಾಲ ಪಡೆದುಕೊಂಡು ನಂತರ ಎಲ್ಲವನ್ನು ಬಳೆಸಿಕೊಂಡು ಸಾಲ ತೀರಿಸಲಾಗದೆ ಮನೆಯಿಂದ ಪರಾರಿಯಾಗಿದ್ದಾಳೆ ಸಾಲ ತೀರಿಸುವಂತೆ ಪ್ರತಿದಿನ ಸಾಲಗಾರರು ಮನೆಗೆ ಬಂದು ತಾಯಿ ಹೊನ್ನಮ್ಮನ  ಮೇಲೆ ಒತ್ತಡವನ್ನು ಹೇರಿದ್ದಾರೆ. ಸಾಲಗಾರರ ಕಿರಿಕುಳ  ತಾಳಲಾರದೆ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img