www.karnatakatv.net : ನವಜೋತ್ ಸಿಂಗ್ ಸಿಧು ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಕೊಟ್ಟ ಸಿಧು ‘ನನ್ನ ಕೊನೆಯುಸಿರು ಇರುವವರೆಗೂ ಸತ್ಯಕ್ಕಾಗಿ ನಾನು ಹೋರಾಟವನ್ನು ಮಾಡುತ್ತೆನೆ ಇದು ನನ್ನ ವೈಯಕ್ತಿಕ ಹೋರಾಟವಲ್ಲ ತತ್ವಗಳ ಹೋರಾಟ ನಾನು ತತ್ವಗಳಲ್ಲಿ ಯಾವುದೇ ಕಾರಣಕ್ಕೂ ರಾಜಿಯನ್ನು ಮಾಡಿಕೊಳ್ಳುವುದಿಲ್ಲ ಕಳಂಕಿತರನ್ನು ಮರು ಮಂತ್ರಿಸ್ಥಾನಕ್ಕೆ ಬರುವುದನ್ನು...
www.karnatakatv.net: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ನಂತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಹಲವರ ಹೆಸರು ಕೇಳಿ ಬಂದಿದ್ದು, ಹಿರಿಯ ನಾಯಕಿ ಅಂಬಿಕಾ ಸೋನಿ ಮುಂದೆಯಿದ್ದರು, ಆದರೆ ಸೋನಿ ಅವರು ತಮಗೆ ಸಿಎಂ ಸ್ಥಾನ ಬೇಡ, ಸಿಖ್ ಸಮುದಾಯದವರೇ ಸಿಎಂ ಆಗಲಿ ಎಂದು ಹೇಳಿದ ನಂತರ ಇನ್ನಷ್ಟು...
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...