Friday, December 5, 2025

Amritsar

 ಭಾರತ – ಪಾಕ್‌ ನಡುವೆ ಉದ್ವಿಗ್ನತೆ : 20 ಏರ್‌ಪೋರ್ಟ್‌ ಬಂದ್‌, ಎಲ್ಲೆಡೆ ಹೈ ಅಲರ್ಟ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್...

ಅಮೃತಸರದಲ್ಲಿ ಮತ್ತೊಂದು ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದೆ ಬಿಎಸ್ಎಫ್ ಪಡೆ

ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿರುವುದನ್ನು ಗಮನಿಸಿದ ಬಿಎಸ್‌ಎಫ್ ಪಡೆಗಳು ಅದನ್ನು ಹೊಡೆದುರುಳಿಸಿದವು. ಬಹುತೇಕ ಹಾನಿಗೊಳಗಾದ ಸ್ಥಿತಿಯಲ್ಲಿದ್ದ ಒಂದು ಹೆಕ್ಸಾಕಾಪ್ಟರ್ ಜೊತೆಗೆ ಶಂಕಿತ ವಸ್ತುವನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದನಾ ಚಟುವಟಿಕೆಗಳ ಮೇಲೆ ತನ್ನ ದಾಳಿಯನ್ನು ಮುಂದುವರೆಸಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನದಿಂದ ಪ್ರವೇಶಿಸಿದ ಮತ್ತೊಂದು ಡ್ರೋನ್ ಅನ್ನು...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img