ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್...
ಅಮೃತಸರ: ಪಂಜಾಬ್ನ ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿರುವುದನ್ನು ಗಮನಿಸಿದ ಬಿಎಸ್ಎಫ್ ಪಡೆಗಳು ಅದನ್ನು ಹೊಡೆದುರುಳಿಸಿದವು. ಬಹುತೇಕ ಹಾನಿಗೊಳಗಾದ ಸ್ಥಿತಿಯಲ್ಲಿದ್ದ ಒಂದು ಹೆಕ್ಸಾಕಾಪ್ಟರ್ ಜೊತೆಗೆ ಶಂಕಿತ ವಸ್ತುವನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದನಾ ಚಟುವಟಿಕೆಗಳ ಮೇಲೆ ತನ್ನ ದಾಳಿಯನ್ನು ಮುಂದುವರೆಸಿರುವ ಗಡಿ ಭದ್ರತಾ ಪಡೆ (ಬಿಎಸ್ಎಫ್) ಪಾಕಿಸ್ತಾನದಿಂದ ಪ್ರವೇಶಿಸಿದ ಮತ್ತೊಂದು ಡ್ರೋನ್ ಅನ್ನು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...