Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇನಾ ಪಡೆಯುವರು...
Mandya News: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಫ್ಲೆಕ್ಸ್ ವಾರ್ ಜೋರಾಗಿದೆ. ಕೆ.ಆರ್.ಪೇಟೆ ಪಟ್ಟಣದಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಕಿತ್ತಾಟ...