Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇನಾ ಪಡೆಯುವರು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...