Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇನಾ ಪಡೆಯುವರು...
Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...