Wednesday, October 15, 2025

amrutalli

ಬೀದಿಗೆ ಬಂತು ಬಿಗ್‌ಬಾಸ್‌ ರಂಜಿತ್ ಮನೆ ರಾಮಾಯಣ

ಬಿಗ್ ಬಾಸ್‌ ಮನೆಯಲ್ಲಿ ರಂಜಿತ್, ಲಾಯರ್‌ ಜಗದೀಶ್ ಮಧ್ಯೆ ಗಲಾಟೆ ನಡೆದು, ಇಬ್ಬರೂ ಶೋನಿಂದ ಔಟ್ ಆದರು. ಬಿಗ್‌ಬಾಸ್‌ ಖ್ಯಾತಿಯ ನಟ ರಂಜಿತ್‌, ಕೌಟುಂಬಿಕ ಗಲಾಟೆಯಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ರಂಜಿತ್ ಹಾಗೂ ಅಕ್ಕನ ಆಸ್ತಿ ಜಗಳ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ. ರಂಜಿತ್‌ ಭಾವ ಜಗದೀಶ್‌, ಜೀವ ಬೆದರಿಕೆ ಆರೋಪದಡಿ ದೂರು ದಾಖಲಿಸಿದ್ದಾರೆ. 2018ರಿಂದ ಅಮೃತಹಳ್ಳಿಯ ಫ್ಲಾಟ್‌ನಲ್ಲಿ,...

ಕೌಟುಂಬಿಕ ಕಲಹ ಹಿನ್ನೆಲೆಸಂಗೀತಾ ನೇಣಿಗೆ ಶರಣು..!

ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ  ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img