Saturday, July 12, 2025

amrutalli

ಕೌಟುಂಬಿಕ ಕಲಹ ಹಿನ್ನೆಲೆಸಂಗೀತಾ ನೇಣಿಗೆ ಶರಣು..!

ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ  ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img