Wednesday, July 29, 2026

amrutha ayyangar

“ಹೊಯ್ಸಳ” ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ..!

https://www.youtube.com/watch?v=otL0L6S7M6c "ಹೊಯ್ಸಳ" ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ. ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ . ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ...

ಹಾಸ್ಯಮಯ “ಅಬ್ಬಬ್ಬ” ಚಿತ್ರ ಇದೇ ಜುಲೈ 1 ರಂದು ಬಿಡುಗಡೆ

https://www.youtube.com/watch?v=V_08t1jb4fc "ಆ ದಿನಗಳು" ಚಿತ್ರದ ಮೂಲಕ ಜನಪ್ರಿಯ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೆ.ಎಂ.ಚೈತನ್ಯ ನಿರ್ದೇಶನದ ಸಂಪೂರ್ಣ ಹಾಸ್ಯಮಯ "ಅಬ್ಬಬ್ಬ" ಚಿತ್ರ ಇದೇ ಜುಲೈ 1 ರಂದು ಬಿಡುಗಡೆಯಾಗಲಿದೆ. ಬೆಂಗಳೂರಿನಲ್ಲಿ ಮೀರಾಮಾರ್ ಎಂಬ ಜಾಹೀರಾತು ನಿರ್ಮಾಣ ಸಂಸ್ಥೆ ನಡೆಸುತ್ತಿರುವ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.‌ ಆನ್ ಆಗಸ್ಟೇನ್ ಸುಪ್ರಸಿದ್ದ ಮಲಯಾಳಂ ನಟಿ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img