Saturday, May 9, 2026

amrutha halli police station

G-net- ಸುಪಾರಿ ಕೊಟ್ಟು ಕೊಲೆ ಮಾಡಿಸಿದ..!

ಜುಲೈ 11 ರಂದು ನಡೆದ ಏರೋನಿಕ್ಸ್ ಕಂಪನಿಯ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಸುಪಾರಿಕೊಟ್ಟು ಕೊಲೆಮಾಡಿಸಿರುವ ಪ್ರಕರಣ ಕೊಲೆಗಾರರನ್ನು ಬಂಧಿಸಿ ತನಿಖೆ ನಡೆಸಿದ ನಂತರ ಕೊಲೆಗೆ ಕಾರಣ ತಿಳಿದು ಬಂದಿದೆ. ಕೊಲೆಯಾದ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಜಿ ನೆಟ್ ಕಂಪನಿಯ ಮಾಲಿಕ ಅರುಣ ಕುಮಾರ್ ವ್ಯವಹಾರದ ವೈಮನಸ್ಸಿನಿಂದಾಗಿ ಕೊಲೆಗಡುಕರಿಗೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img