Wednesday, August 12, 2026

Amrutha Ramamurthy

Sandalwood News: ಆಸ್ಪತ್ರೆಗೆ ದಾಖಲಾದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

Sandalwood News: ಕುಲವಧು ಕೆಂಡಸಂಪಿಗೆ ಧಾರಾವಾಹಿ ಮೂಲಕ ಪ್ರಸಿದ್ಧರಾಗಿರುವ ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಆಸ್ಪತ್ರೆಗೆ ದಾಖಲಾಗಲು ಮುಖ್ಯ ಕಾರಣ ಅಂದ್ರೆ, ಯುರಿನರಿ ಇನ್‌ಫೆಕ್ಷನ್. ಸ್ವತಃ ಅಮೃತ ಅವರೇ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಮೃತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೃತಾ ಅವರಿಗೆ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img