Saturday, May 2, 2026

Amrutha Ramamurthy

Sandalwood News: ಆಸ್ಪತ್ರೆಗೆ ದಾಖಲಾದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

Sandalwood News: ಕುಲವಧು ಕೆಂಡಸಂಪಿಗೆ ಧಾರಾವಾಹಿ ಮೂಲಕ ಪ್ರಸಿದ್ಧರಾಗಿರುವ ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಆಸ್ಪತ್ರೆಗೆ ದಾಖಲಾಗಲು ಮುಖ್ಯ ಕಾರಣ ಅಂದ್ರೆ, ಯುರಿನರಿ ಇನ್‌ಫೆಕ್ಷನ್. ಸ್ವತಃ ಅಮೃತ ಅವರೇ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಮೃತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೃತಾ ಅವರಿಗೆ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img