Tuesday, December 23, 2025

Amruthadhaare

ಅಮೃತಧಾರೆ ಸೀರಿಯಲ್‌ ನಟಿಗೆ ಚಿತ್ರಹಿಂಸೆ : ಸಿಕ್ಕ ಸಿಕ್ಕ ಕಡೆ ಕಿರುತರೆ ನಟಿಗೆ ಚಾಕು ಇರಿದ ಪತಿ

ಅಮೃತಧಾರೆ ಸೀರಿಯಲ್‌ ನಟಿ ಶ್ರುತಿ ಅಲಿಯಾಸ್‌ ಮಂಜುಳ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಚಾಕು ಇರಿದಿರೋದು ಬೇರೆ ಯಾರೂ ಅಲ್ಲ ಸ್ವಂತ ಪತಿ ಅಮರೇಶ್. ಅಸಲಿಗೆ, ಈ ಘಟನೆ ನಡೆದಿರೋದು ಜುಲೈ 4 ರಂದು. ಆದರೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮಂಜುಳ ಅಲಿಯಾಸ್‌ ಶ್ರುತಿ 20 ವರ್ಷಗಳ ಹಿಂದೆ ಅಮರೇಶ್‌ ಎಂಬುವರನ್ನ ಪ್ರೀತಿಸಿ ಮದುವೆಯಾಗಿದ್ದರು. ಈ...

ಮಂಜುಳಾ ಅಲಿಯಾಸ್ ಶ್ರುತಿಗೆ ಚಾಕು ಇರಿತ – ಶ್ರುತಿ ಸ್ಥಿತಿ ಗಂಭೀರ! ಆಗಿದ್ದೇನು?

ಅಮೃತಧಾರೆ ಸೀರಿಯಲ್‌ ನಟಿ ಮಂಜುಳಾ ಅಲಿಯಾಸ್ ಶ್ರುತಿ ಕೌಟುಂಬಿಕ ಕಲಹಕ್ಕೆ ಸಿಲುಕಿ ನರಳಾಡಿದ್ದಾರೆ. ಶ್ರುತಿ ಪತಿ ಅಮರೀಶ್ ಪೆಪ್ಪರ್‌ ಸ್ಪ್ರೇ ಹೊಡೆದು, ಚಾಕುವಿನಿಂದ ಇರಿದಿದ್ದಾರೆ ಅನ್ನೋ ದೂರು ದಾಖಲಾಗಿದೆ. ಪತ್ನಿಯ ಶೀಲ ಶಂಕಿಸಿ ಗಂಡ ಹಲ್ಲೆ ಮಾಡಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್ ಶ್ರುತಿ ಅಮೃತಧಾರೆ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ....
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img