Saturday, July 5, 2025

amruthanjan

‘ ದರ್ಶನ್ ಸರ್ ಗತ್ತೇ ಬೇರೆ, ಡಿ ಬಾಸ್ ಅಂದ್ರೆ ಡಿ ಫ್ಯಾನ್ಸ್’

https://youtu.be/BIlMtpBDSew ನಟಿ ಪಾಯಲ್ ಚಂಗಪ್ಪಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸ್ಯಾಂಡಲ್‌ವುಡ್‌ನ ಎಲ್ಲ ನಟರ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ತಮ್ಮ ಫೇವರಿಟ್ ನಟಿ ಯಾರು ಅಂತಲೂ ಹೇಳಿದ್ದಾರೆ. ನನಗೆ ಸಿನಿಮಾದಲ್ಲಿ ಸೆಲೆಕ್ಟ್ ಆಗೋಕ್ಕೆ ಅಷ್ಟಾಗಿ ಕಷ್ಟಾ ಆಗಿರ್ಲಿಲ್ಲಾ. ಬಟ್ ಅಮೃತಾಂಜನ್ ಸಿನಿಮಾ ರಿಹರ್ಸಲ್‌ಗೆ ತುಂಬಾ ಕಷ್ಟಪಟ್ಟಿದ್ವಿ. ಕೊರೊನಾ ಇದ್ರೂ, ಕಾನ್ಫರೆನ್ಸ್ ಕಾಲ್ ಮಾಡಿ, ಡೈಲಾಗ್ ಪ್ರಾಕ್ಟೀಸ್ ಮಾಡ್ತಿದ್ವಿ....

‘ದರ್ಶನ್ ಸರ್ ಹತ್ರ ಈ ಕ್ವಾಲಿಟಿ ಕದಿತೀನಿ…’

https://youtu.be/KFiXgITKAss ನಟ ಗೌರವ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ನಟರ ಬಳಿ, ಯಾವ ಯಾವ ಕ್ವಾಲಿಟಿಯನ್ನ ಕದಿಯುತ್ತಾರೆ ಅಂತಾ ಹೇಳಿದ್ದಾರೆ. ಅಲ್ಲದೇ ಕೆಲ ವಿಷಗಳ ಬಗ್ಗೆಯೂ ಮಾತನಾಡಿದ್ದಾರೆ. ಗೌರವ್ ಬೆಂಗಳೂರಿಗೆ ಬಂದ ಹೊಸತರಲ್ಲಿ ನದಿ ಬೆಟ್ಟಕೆ ಮೊದಲು ಹೋಗಿದ್ದಂತೆ. ಇನ್ನು ಸೆಕೆಂಡ್ ಇಯರ್ ಇಂಜಿನಿಯರಿಂಗ್‌ನಲ್ಲೇ ಸ್ಮೋಕ್ ಮಾಡೋಕ್ಕೆ ಕಲಿತಿದ್ದ ಗೌವರ್, ಅಪಘಾತವಾದ ಬಳಿಕ...

ಟ್ರೋಲ್ ಪೇಜ್‌ಗಳ ಬಗ್ಗೆ ಕಾರ್ತಿಕ್ ಏನಂದ್ರು ಗೊತ್ತಾ..?

https://youtu.be/CEH2EGaeLiE ಈ ಹಿಂದೆ ಯ್ಯೂಟ್ಯೂಬ್‌ನಲ್ಲಿ ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್ ಸಖತ್‌ ಫೇಮಸ್ ಆಗಿತ್ತು. ಒಂದೇ ದಿನಕ್ಕೆ ಮಿಲಿಯನ್ ಗಟ್ಟಲೇ ವೀವ್ಸ್ ಪಡೆದಿತ್ತು. ಆ ಸಿನಿಮಾದಲ್ಲಿ ಕುಡುಕನ ಪಾತ್ರದಲ್ಲಿ ಆ್ಯಕ್ಟ್ ಮಾಡಿದ್ದ ಕಾರ್ತಿಕ್ ರೆಡ್ಡಿನೇ ಆ ಸಿನಿಮಾ ಮಾಡಿದ್ದು. ಆ ಸಿನಿಮಾಗೆ ಬಂಡವಾಳ ಹಾಕಿದ್ದು. ಅಮೃತಾಂಜನ್ ಸಿನಿಮಾ ಯಶಸ್ಸು ಗಳಿಸಿದ ನಂತರ ಕಾರ್ತಿಕ್ ಲೈಫೇ ಚೇಂಜಾಗಿದೆ....
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img