Saturday, September 12, 2026

Anand Appugol

Anand Appugol : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾದ ನಿರ್ಮಾಪಕ ಅರೆಸ್ಟ್..!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ...
- Advertisement -spot_img

Latest News

ಗಣೇಶ ಮೆರವಣಿಗೆಗೆ ಪೊಲೀಸ್ ವಾರ್ನಿಂಗ್ – ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್!

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ! - ಹೀಗಂತ ವಾರ್ನಿಂಗ್ ಕೊಟ್ಟಿರೋದು ಬೇರೆ ಯಾರು ಅಲ್ಲ, ಮೈಸೂರು ಜಿಲ್ಲೆ ಟಿ....
- Advertisement -spot_img