Sunday, May 31, 2026

anand mamani

ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಆಸ್ಪತ್ರೆಗೆ ದಾಖಲು

State News: ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಮನಿ ಆಪ್ತ ಮೂಲಗಳು ತಿಳಿಸಿವೆ. https://karnatakatv.net/modi-birthday-blood-donation/ https://karnatakatv.net/life-ends-because-of/ https://karnatakatv.net/dks-vs-naleen-kumar-kateel/
- Advertisement -spot_img

Latest News

Sandalwood: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ನೆಲಭೋಜನ ಹರಕೆ ಸಲ್ಲಿಸಿದ ವಸಿಷ್ಠ-ಹರಿಪ್ರಿಯ

Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...
- Advertisement -spot_img