Tuesday, August 4, 2026

anand raj

‘ರಾಘು’ ಸಿನಿಮಾಗೆ ಕ್ಲಾಪ್ ಮಾಡಿದ ಶ್ರೀಮುರುಳಿ.!

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ವಿಜಯ್‌ ರಾಘವೇಂದ್ರ ಕೂಡ ಒಬ್ಬರು. ಇವರು ಚಿನ್ನಾರಿ ಮುತ್ತ, ಚಲಿಸುವ ಮೋಡಗಳು, ಅಂಬಿಕಾ ಎಂಬ ಸಿನಿಮಾಗಳಲ್ಲಿ ಬಾಲ ನಟರಾಗಿ ನಟಿಸಿ ಅತ್ಯುತ್ತಮ ಬಾಲ ನಟ ಎಂದು ಖ್ಯಾತಿ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಬಾಲನಟನಾಗಿ ನಟಿಸಿ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದಾರೆ. ವಿಜಯ್‌ ರಾಘವೇಂದ್ರ ರವರು 2002 ರಲ್ಲಿ ಬಿಡುಗಡೆಯಾದ "ನಿನಗಾಗಿ" ಸಿನಿಮಾದ...
- Advertisement -spot_img

Latest News

ಸಾಮಾಜಿಕ ನ್ಯಾಯದ ಆಧಾರದ ಮೇಲೆ ಸಚಿವ ಸಂಪುಟ ರಚನೆ – ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟನೆ!

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಸಮಾಧಾನಗೊಂಡ ಶಾಸಕರು ಮತ್ತು ಕಾರ್ಯಕರ್ತರಿಗೆ ಸಮಾಧಾನದ ಸಂದೇಶ...
- Advertisement -spot_img