ಹುಬ್ಬಳ್ಳಿ: ಪತ್ರಿಕೋದ್ಯಮ ವಿಭಾಗದಲ್ಲಿಯೇ ಪತ್ರಿಕಾ ವಿತರಕರ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು, ದಿನಾಚರಣೆಗೆ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ವಿ.ಎಸ್.ವಿ ಪ್ರಸಾದ, ವಿ.ಆರ್.ಎಲ್ ಮುಖ್ಯಸ್ಥರಾದ ಆನಂದ ಸಂಕೇಶ್ವರ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
https://youtu.be/gbNqbMd7BF4?si=w08nfZDGUj35tUd6
ನಿತ್ಯ ನಸುಕಿನಲ್ಲೇ ಎದ್ದು,...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...