Tuesday, June 23, 2026

Anand Sankeshwar

Hubballi : ಪತ್ರಿಕಾ ವಿತರಕರ ದಿನಾಚರಣೆ: ವಿ.ಎಸ್.ವಿ ಪ್ರಸಾದ, ಆನಂದ ಸಂಕೇಶ್ವರ, ಶಾಸಕ ಟೆಂಗಿನಕಾಯಿ ಚಾಲನೆ..!

ಹುಬ್ಬಳ್ಳಿ: ಪತ್ರಿಕೋದ್ಯಮ ವಿಭಾಗದಲ್ಲಿಯೇ ಪತ್ರಿಕಾ ವಿತರಕರ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು, ದಿನಾಚರಣೆಗೆ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ವಿ.ಎಸ್.ವಿ ಪ್ರಸಾದ, ವಿ.ಆರ್.ಎಲ್ ಮುಖ್ಯಸ್ಥರಾದ ಆನಂದ ಸಂಕೇಶ್ವರ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ವಿದ್ಯುಕ್ತವಾಗಿ ಚಾಲನೆ ನೀಡಿದರು. https://youtu.be/gbNqbMd7BF4?si=w08nfZDGUj35tUd6 ನಿತ್ಯ ನಸುಕಿನಲ್ಲೇ ಎದ್ದು,...
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img